ಉಡುಪಿ,: ಉಡುಪಿಯ ಕಲ್ಸಂಕ – ಅಂಬಾಗಿಲು ದ್ವಿಪದ ರಸ್ತೆಯ ವಿಜಯತಾರ ಹಿಂಬದಿಯ ಮಠದ ಬೆಟ್ಟು 26 ನೇ ಕಡಿಯಾಳಿ ವಾರ್ಡ್ ವೆಟ್ ವೆಲ್ ರಸ್ತೆ ಪರಿಸರದ ನಿವಾಸಿಗಳದ್ದು ನರಕ ಸದೃಶ ಜೀವನ.
ಪ್ರತಿಷ್ಠಿತ ಬಡಾವಣೆಯಾದ ಇಲ್ಲಿ ನಾಲ್ಕು ನೂರಕ್ಕೂ ಮಿಕ್ಕಿ ಕುಟುಂಬ ಕೊಳಚೆನೀರಿನ ನಡುವೆ ಬದುಕು ಸಾಗಿಸುವಂತಾಗಿದೆ.
ಕಳೆದ ಮೂರು ತಿಂಗಳನಿಂದ ಕಾಂಕ್ರೀಟ್ ಮಧ್ಯ ರಸ್ತೆಯಲ್ಲಿ ಡ್ರೈನೇಜ್ ಒಡೆದು ನೀರು ಹರಿಯುತ್ತಿದ್ದರೂ, ಸ್ಥಳೀಯಾಡಳಿತದ ಪ್ರತಿನಿಧಿಗಳು, ಅಧಿಕಾರಗಳು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ.
ಸಮಸ್ಯೆ ಪರಿಹಾರಕ್ಕೆ ನಗರ ಸಭೆ ಅಧಿಕಾರಿಗಳಿಗೆ, ನಗರ ಸಭಾ ಸದಸ್ಯರಿಗೆ, ಸ್ಥಳೀಯ ಶಾಸಕರಿಗೆ ಈಗಾಗಲೇ ಸಾಕಷ್ಟು ಬಾರಿ ಆಗ್ರಹಿಸಿದರೂ ಈವರೆಗೆ ಯಾವುದೇ ಶಾಶ್ವತ ಪರಿಹಾರ ಕಂಡಿಲ್ಲ.
ಈ ಹಿಂದೆ ಜಿಲ್ಲಾಧಿಕಾರಿ, ಜಿಲ್ಲಾ ಅರೋಗ್ಯ ಅಧಿಕಾರಿಗಳ ಗಮನಕ್ಕೆ ನೂರಾರು ಬಾರಿ ತಂದರೂ ಈವರೆಗೆ ಯಾವುದೇ ಸ್ಪಂದನೇ ಇಲ್ಲದೇ ಇರುವುದು ದುರದೃಷ್ಟಕರ.!!
ಕೊರೊನಾದಂತಹ ಮಹಾಮಾರಿ ನಡುವೆ ಇನ್ನೊಂದು ಸಾಂಕ್ರಾಮಿಕ ರೋಗ ಈ ಪರಿಸರ, ಉಡುಪಿ ನಗರಕ್ಕೆ ಹರಡುವುದಕ್ಕಿಂತ ಮುಂಚೆ ಸೂಕ್ತ ಶಾಶ್ವತ ಪರಿಹಾರ ಬೇಕಾಗಿದೆ. ಸ್ಥಳೀಯ ಮಠದ ಬೆಟ್ಟು ನಿವಾಸಿಗಳಿಗೆ ಈ ಗಂಭೀರ ಸಮಸ್ಯೆಯ ಮುಕ್ತಿಗಾಗಿ ಕಾಯುತ್ತಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…