Featured

ಉಡುಪಿ: ಮಠದ ಬೆಟ್ಟು ನಿವಾಸಿಗಳಿಗೆ ಕೊಳಚೆಯಿಂದ ಶಾಶ್ವತ ಮುಕ್ತಿ ಕೊಡಿ : ಸ್ಥಳೀಯರ ಆಗ್ರಹ -Vishwanews24

ಉಡುಪಿ: ಮಠದ ಬೆಟ್ಟು ನಿವಾಸಿಗಳಿಗೆ ಕೊಳಚೆಯಿಂದ ಶಾಶ್ವತ ಮುಕ್ತಿ ಕೊಡಿ : ಸ್ಥಳೀಯರ ಆಗ್ರಹ -Vishwanews24

ಉಡುಪಿ,: ಉಡುಪಿಯ ಕಲ್ಸಂಕ – ಅಂಬಾಗಿಲು ದ್ವಿಪದ ರಸ್ತೆಯ ವಿಜಯತಾರ ಹಿಂಬದಿಯ ಮಠದ ಬೆಟ್ಟು 26 ನೇ ಕಡಿಯಾಳಿ ವಾರ್ಡ್ ವೆಟ್ ವೆಲ್ ರಸ್ತೆ ಪರಿಸರದ ನಿವಾಸಿಗಳದ್ದು ನರಕ ಸದೃಶ ಜೀವನ.

ಪ್ರತಿಷ್ಠಿತ ಬಡಾವಣೆಯಾದ ಇಲ್ಲಿ ನಾಲ್ಕು ನೂರಕ್ಕೂ ಮಿಕ್ಕಿ ಕುಟುಂಬ ಕೊಳಚೆನೀರಿನ ನಡುವೆ ಬದುಕು ಸಾಗಿಸುವಂತಾಗಿದೆ.

ಕಳೆದ ಮೂರು ತಿಂಗಳನಿಂದ ಕಾಂಕ್ರೀಟ್ ಮಧ್ಯ ‌ರಸ್ತೆಯಲ್ಲಿ ಡ್ರೈನೇಜ್ ಒಡೆದು ನೀರು ಹರಿಯುತ್ತಿದ್ದರೂ, ಸ್ಥಳೀಯಾಡಳಿತದ ಪ್ರತಿನಿಧಿಗಳು, ಅಧಿಕಾರಗಳು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ.

ಸಮಸ್ಯೆ ಪರಿಹಾರಕ್ಕೆ ನಗರ ಸಭೆ ಅಧಿಕಾರಿಗಳಿಗೆ, ನಗರ ಸಭಾ ಸದಸ್ಯರಿಗೆ, ಸ್ಥಳೀಯ ಶಾಸಕರಿಗೆ ಈಗಾಗಲೇ ಸಾಕಷ್ಟು ಬಾರಿ ಆಗ್ರಹಿಸಿದರೂ ಈವರೆಗೆ ಯಾವುದೇ ಶಾಶ್ವತ ಪರಿಹಾರ ಕಂಡಿಲ್ಲ.
ಈ ಹಿಂದೆ ಜಿಲ್ಲಾಧಿಕಾರಿ, ಜಿಲ್ಲಾ ಅರೋಗ್ಯ ಅಧಿಕಾರಿಗಳ ಗಮನಕ್ಕೆ ನೂರಾರು ಬಾರಿ ತಂದರೂ ಈವರೆಗೆ ಯಾವುದೇ ಸ್ಪಂದನೇ ಇಲ್ಲದೇ ಇರುವುದು ದುರದೃಷ್ಟಕರ‌.!!

ಕೊರೊನಾದಂತಹ ಮಹಾಮಾರಿ ನಡುವೆ ಇನ್ನೊಂದು ಸಾಂಕ್ರಾಮಿಕ ರೋಗ ಈ ಪರಿಸರ, ಉಡುಪಿ ನಗರಕ್ಕೆ ಹರಡುವುದಕ್ಕಿಂತ ಮುಂಚೆ ಸೂಕ್ತ ಶಾಶ್ವತ ಪರಿಹಾರ ಬೇಕಾಗಿದೆ. ಸ್ಥಳೀಯ ಮಠದ ಬೆಟ್ಟು ನಿವಾಸಿಗಳಿಗೆ ಈ ಗಂಭೀರ ಸಮಸ್ಯೆಯ ಮುಕ್ತಿಗಾಗಿ ಕಾಯುತ್ತಿದ್ದಾರೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago