Featured

ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆಗೆ 4 ಭಾನುವಾರ ವಿಶೇಷ ಅಭಿಯಾನ; ಜಿಲ್ಲಾಧಿಕಾರಿ – Vishwanews24

ಉಡುಪಿ: ಮತದಾರರ ಪಟ್ಟಿ ಪರಿಷ್ಕರಣೆಗೆ 4 ಭಾನುವಾರ ವಿಶೇಷ ಅಭಿಯಾನ; ಜಿಲ್ಲಾಧಿಕಾರಿ – Vishwanews24

ಉಡುಪಿ: ಮತದಾರರ ಪಟ್ಟಿ‌ ಪರಿಷ್ಕರಣೆ ಮಾಡುವ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಳೆದ ಭಾನುವಾರ ಪ್ರಾರಂಭಗೊಂಡಿದೆ. ಅದೇ ರೀತಿ ಮುಂದಿನ 14 , 21 ಮತ್ತು 28ನೇ ಭಾನುವಾರ ಈ ಅಭಿಯಾನ‌ ಮುಂದುವರೆಯಲಿದೆ. ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ‌ ಪಡೆದುಕೊಳ್ಳಬೇಕು ಎಂದು ಉಡುಪಿ ಡಿ.ಸಿ. ಕೂರ್ಮಾ ರಾವ್ ಹೇಳಿದ್ದಾರೆ.

ಇವತ್ತು ರಜತಾದ್ರಿಯಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ , ಈ ನಾಲ್ಕು ಭಾನುವಾರಗಳಂದು ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಲ್ಲಿ‌ ಲಭ್ಯರಿರುತ್ತಾರೆ. ಸಾರ್ವಜನಿಕರು ಹೆಸರು ಸೇರ್ಪಡೆ, ಹೆಸರು ತೆಗೆಯುವುದು, ಆಕ್ಷೇಪಣೆ ಸಲ್ಲಿಸುವುದು, ತಪ್ಪುಗಳಿದ್ದರೆ ಸರಿ ಪಡಿಸುವ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ರಜಾ ದಿನವಾಗಿರುವುದರಿಂದ ಭಾನುವಾರ ಈ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ ಇಟ್ಟಿದ್ದೇವೆ ಎಂದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago