ಉಡುಪಿ: ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಇದೊಂದು ಐತಿಹಾಸಿಕ ಅಧಿವೇಶನವಾಗಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದೆ.ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು ಎಂಬ ನಿರೀಕ್ಷೆಯಲ್ಲಿದ್ದೇವೆ. ಮಂಗಳೂರು -ಉಡುಪಿ ಭಾಗದಲ್ಲಿ ನಡೆಯುತ್ತಿರುವ ಮತಾಂತರ ಪ್ರಕರಣವನ್ನು ನೋಡಿದ್ದೇವೆ. ಹಾಗಾಗಿ ಶೀಘ್ರ ಕಾಯ್ದೆ ಜಾರಿಯಾಗುವ ಅಗತ್ಯವಿದೆ.
ಕಾಯ್ದೆ ಜಾರಿಯಾಗುತ್ತದೆ ಅನ್ನೋ ವಿಶ್ವಾಸವಿದೆ ಎಂದರು. ಕಾಂಗ್ರೆಸ್ ನವರು ಓಟ್ ಬ್ಯಾಂಕಿಗೋಸ್ಕರ ವಿರೋಧ ಮಾಡುತ್ತಿದ್ದಾರೆ. ಈ ಹಿಂದಿನಿಂದಲೂ ಕಾಂಗ್ರೆಸ್ನವರು ಇದನ್ನೇ ಮಾಡಿಕೊಂಡು ಬಂದಿದ್ದಾರೆ.ಮತಾಂತರ ನಿಷೇಧ ಒಂದು ರಾಷ್ಟ್ರೀಯ ವಿಚಾರ.ರಾಷ್ಟ್ರೀಯ ವಿಚಾರ ಎನ್ನುವ ಕಾರಣಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತದೆ. ಗೋಹತ್ಯೆ ಕಾಯ್ದೆಗೂ ಕಾಂಗ್ರೆಸ್ ವಿರೋಧ ಮಾಡಿದೆ.ನಮಗೆ ಬಹುಮತ ಇದೆ. ನಾವು ಕಾನೂನು ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…