ಉಡುಪಿ (): ಎರಡು ತಂಡಗಳ ಮದ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವುದರ ಮೂಲಕ ತಂಡಗಳನ್ನು ಚದುರಿಸಿದ ಘಟನೆ ನಗರದ ಮತ ಎಣಿಕೆ ಕೇಂದ್ರದಲ್ಲಿ ಇಂದು ರಾತ್ರಿ(ಡಿ 30 ) ನಡೆದಿದೆ.
16 ಗ್ರಾಮ ಪಂಚಾಯತ್ ನ ಮತ ಎಣಿಕೆ ಸಂತ ಸಿಸಿಲೀಸ್ ನಲ್ಲಿ ಸಂಪೂರ್ಣಗೊಳ್ಳಲು 2 ಪಂಚಾಯತ್ ಬಾಕಿ ಇದ್ದಿದ್ದು,ಮತ ಎಣಿಕೆ ಕೇಂದ್ರದಲ್ಲಿ ಇದ್ದ ಪೆರ್ಡೂರು ಹಾಗೂ ಬಡ ನಿಡಿಯೂರು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು, 2 ತಂಡಗಳು ಕೈಕೈ ಮಿಲಾಯಿಸದವು.
ಈ ಸಂದರ್ಭ ಪೋಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಲಾಯಿತು. ಆದರೆ ಅದರ ನಂತರ ಮತ್ತೊಮೆ ಬಂದ ಪೆರ್ಡೂರಿನ ಯುವಕರು ತಮ್ಮ ವಾಚ್ ಕಳೆದು ಹೋಗಿದ್ದರ ಕುರಿತು ಮತ್ತೊಮೆ ಗಲಾಟೆ ಆರಂಭವಾಗಿ, ಪೊಲೀಸರೊಂದಿಗೆ ವಾಗ್ವಾದ ಪ್ರಾರಂಭವಾಯಿತು. ನಂತರ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ತಂಡ ಚದುರಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…