ಉಡುಪಿ (): ಎರಡು ತಂಡಗಳ ಮದ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವುದರ ಮೂಲಕ ತಂಡಗಳನ್ನು ಚದುರಿಸಿದ ಘಟನೆ ನಗರದ ಮತ ಎಣಿಕೆ ಕೇಂದ್ರದಲ್ಲಿ ಇಂದು ರಾತ್ರಿ(ಡಿ 30 ) ನಡೆದಿದೆ.
16 ಗ್ರಾಮ ಪಂಚಾಯತ್ ನ ಮತ ಎಣಿಕೆ ಸಂತ ಸಿಸಿಲೀಸ್ ನಲ್ಲಿ ಸಂಪೂರ್ಣಗೊಳ್ಳಲು 2 ಪಂಚಾಯತ್ ಬಾಕಿ ಇದ್ದಿದ್ದು,ಮತ ಎಣಿಕೆ ಕೇಂದ್ರದಲ್ಲಿ ಇದ್ದ ಪೆರ್ಡೂರು ಹಾಗೂ ಬಡ ನಿಡಿಯೂರು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು, 2 ತಂಡಗಳು ಕೈಕೈ ಮಿಲಾಯಿಸದವು.
ಈ ಸಂದರ್ಭ ಪೋಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಲಾಯಿತು. ಆದರೆ ಅದರ ನಂತರ ಮತ್ತೊಮೆ ಬಂದ ಪೆರ್ಡೂರಿನ ಯುವಕರು ತಮ್ಮ ವಾಚ್ ಕಳೆದು ಹೋಗಿದ್ದರ ಕುರಿತು ಮತ್ತೊಮೆ ಗಲಾಟೆ ಆರಂಭವಾಗಿ, ಪೊಲೀಸರೊಂದಿಗೆ ವಾಗ್ವಾದ ಪ್ರಾರಂಭವಾಯಿತು. ನಂತರ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ತಂಡ ಚದುರಿಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…