ಉಡುಪಿ (): ಎರಡು ತಂಡಗಳ ಮದ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವುದರ ಮೂಲಕ ತಂಡಗಳನ್ನು ಚದುರಿಸಿದ ಘಟನೆ ನಗರದ ಮತ ಎಣಿಕೆ ಕೇಂದ್ರದಲ್ಲಿ ಇಂದು ರಾತ್ರಿ(ಡಿ 30 ) ನಡೆದಿದೆ.
16 ಗ್ರಾಮ ಪಂಚಾಯತ್ ನ ಮತ ಎಣಿಕೆ ಸಂತ ಸಿಸಿಲೀಸ್ ನಲ್ಲಿ ಸಂಪೂರ್ಣಗೊಳ್ಳಲು 2 ಪಂಚಾಯತ್ ಬಾಕಿ ಇದ್ದಿದ್ದು,ಮತ ಎಣಿಕೆ ಕೇಂದ್ರದಲ್ಲಿ ಇದ್ದ ಪೆರ್ಡೂರು ಹಾಗೂ ಬಡ ನಿಡಿಯೂರು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು, 2 ತಂಡಗಳು ಕೈಕೈ ಮಿಲಾಯಿಸದವು.
ಈ ಸಂದರ್ಭ ಪೋಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಲಾಯಿತು. ಆದರೆ ಅದರ ನಂತರ ಮತ್ತೊಮೆ ಬಂದ ಪೆರ್ಡೂರಿನ ಯುವಕರು ತಮ್ಮ ವಾಚ್ ಕಳೆದು ಹೋಗಿದ್ದರ ಕುರಿತು ಮತ್ತೊಮೆ ಗಲಾಟೆ ಆರಂಭವಾಗಿ, ಪೊಲೀಸರೊಂದಿಗೆ ವಾಗ್ವಾದ ಪ್ರಾರಂಭವಾಯಿತು. ನಂತರ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ತಂಡ ಚದುರಿಸಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…