ಉಡುಪಿ (): ಎರಡು ತಂಡಗಳ ಮದ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡುವುದರ ಮೂಲಕ ತಂಡಗಳನ್ನು ಚದುರಿಸಿದ ಘಟನೆ ನಗರದ ಮತ ಎಣಿಕೆ ಕೇಂದ್ರದಲ್ಲಿ ಇಂದು ರಾತ್ರಿ(ಡಿ 30 ) ನಡೆದಿದೆ.
16 ಗ್ರಾಮ ಪಂಚಾಯತ್ ನ ಮತ ಎಣಿಕೆ ಸಂತ ಸಿಸಿಲೀಸ್ ನಲ್ಲಿ ಸಂಪೂರ್ಣಗೊಳ್ಳಲು 2 ಪಂಚಾಯತ್ ಬಾಕಿ ಇದ್ದಿದ್ದು,ಮತ ಎಣಿಕೆ ಕೇಂದ್ರದಲ್ಲಿ ಇದ್ದ ಪೆರ್ಡೂರು ಹಾಗೂ ಬಡ ನಿಡಿಯೂರು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು, 2 ತಂಡಗಳು ಕೈಕೈ ಮಿಲಾಯಿಸದವು.
ಈ ಸಂದರ್ಭ ಪೋಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಲಾಯಿತು. ಆದರೆ ಅದರ ನಂತರ ಮತ್ತೊಮೆ ಬಂದ ಪೆರ್ಡೂರಿನ ಯುವಕರು ತಮ್ಮ ವಾಚ್ ಕಳೆದು ಹೋಗಿದ್ದರ ಕುರಿತು ಮತ್ತೊಮೆ ಗಲಾಟೆ ಆರಂಭವಾಗಿ, ಪೊಲೀಸರೊಂದಿಗೆ ವಾಗ್ವಾದ ಪ್ರಾರಂಭವಾಯಿತು. ನಂತರ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ತಂಡ ಚದುರಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…