ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ-2024 ರ ಮತ ಎಣಿಕಾ ಕಾರ್ಯವು ಜೂನ್ 4 ರಂದು ಉಡುಪಿಯ ಅಜ್ಜರಕಾಡು ಸೈಂಟ್ ಸಿಸಿಲಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಅಂದು ಬೆಳಗ್ಗೆ 5 ಗಂಟೆಯಿAದ ಮತ ಎಣಿಕೆ ಮುಗಿಯುವ ವರೆಗೆ ಸದ್ರಿ ರಸ್ತೆಯಲ್ಲಿ ಸಾರ್ವಜನಿಕ ಸಂಚಾರ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್ನಿoದ ನಾಯಕ್ ಕ್ಯಾಂಟೀನ್ ವರೆಗಿನ ಮತ್ತು ಅಜ್ಜರಕಾಡು ಜಂಕ್ಷನ್ನಿoದ ಸುದರ್ಶನ್ ರೆಸಿಡೆನ್ಸಿ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಬೇಕು.
ಮತ ಎಣಿಕೆಯ ಸಂಬoಧ ಸರಕಾರಿ ಅಧಿಕಾರಿಗಳ ವಾಹನಗಳ ಪಾರ್ಕಿಂಗ್ ದೃಷ್ಠಿಯಿಂದ ಜೂನ್ 4 ರಂದು ಬ್ರಹ್ಮಗಿರಿ ಜಂಕ್ಷನ್ನಿoದ ಅಜ್ಜರಕಾಡು ಜಂಕ್ಷನ್ ವರೆಗಿನ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಹಾಗೂ ಅಜ್ಜರಕಾಡು ಜಂಕ್ಷನ್ನಿoದ ಬ್ರಹ್ಮಗಿರಿ ಜಂಕ್ಷನ್ ವರೆಗಿನ ರಸ್ತೆಯನ್ನು ಏಕಮುಖ ರಸ್ತೆಯನ್ನಾಗಿ ಬದಲಾಯಿಸಿದೆ.
ಈ ಅಧಿಸೂಚನೆಯನ್ನು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ನಿಯಮ 1989 ರ ನಿಯಮ 221 (5)(ಎ) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಈ ಆದೇಶವನ್ನು ಹೊರಡಿಸಿರುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…