Featured

ಉಡುಪಿ: ಮಧ್ಯ ರಾತ್ರಿಯವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ  – ಪೊಲೀಸ್ ದಾಳಿ  :-Vishwanews24

ಉಡುಪಿ: ಮಧ್ಯ ರಾತ್ರಿಯವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ  : ಪೊಲೀಸ್ ದಾಳಿ

ಉಡುಪಿ : ಪುತ್ತೂರು ಗ್ರಾಮದ ಕೊಡಂಕೂರು ಎಂಬಲ್ಲಿ ಮಧ್ಯ ರಾತ್ರಿಯವರೆಗೂ ಅತೀ ಕರ್ಕಶವಾದ ಡಿ.ಜೆ. ಸೌಂಡ್ ಹಾಕಿ ನೃತ್ಯ ಮಾಡುತ್ತಿದ್ದ ಮನೆಗೆ ದಾಳಿ ನಡೆಸಿದ ಉಡುಪಿ ನಗರ ಪೊಲೀಸರು, ಸೊತ್ತುಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಡಂಕೂರು ಪುತ್ರನ್ ಗ್ಯಾಸ್ ಗೋಡಾನ್ ಬಳಿ ರವಿರಾಜ್(50) ಎಂಬವರ ಮನೆಯ ಅಂಗಳದಲ್ಲಿ ಶಾಮಿಯಾನ ಹಾಕಿ, ಯಾವುದೇ ಪರವಾನಿಗೆ ಅಥವಾ ಪೂರ್ವಾನುಮತಿ ಇಲ್ಲದೆ ಅತೀ ಕರ್ಕಶವಾದ ಡಿ.ಜೆ. ಸೌಂಡ್ಸ್ ಹಾಕಿಕೊಂಡು ನೃತ್ಯ ಮಾಡುತ್ತಿದ್ದು, ಈ ಕುರಿತ ಮಾಹಿತಿಯಂತೆ ದಾಳಿ ನಡೆಸಿದ ಉಡುಪಿ ನಗರ ಪೊಲೀಸರು, ಸೌಂಡ್ಸ್ ಮಿಕ್ಸರ್ ಹಾಗೂ 2 ಸೌಂಡ್ ಬಾಕ್ಸ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago