Featured

ಉಡುಪಿ: ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ : ಕುಯಿಲಾಡಿ ಸುರೇಶ್ – Vishwanews24

ಉಡುಪಿ: ಮಧ್ವರಾಜ್ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ’ : ಕುಯಿಲಾಡಿ ಸುರೇಶ್ – Vishwanews24

ಉಡುಪಿ: ಮಾಜಿ ಸಚಿವ ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯ ವದಂತಿ ಇದ್ದು ಈ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪಕ್ಷದಲ್ಲಿ ಸದ್ಯಕ್ಕೆ ಯಾವುದೇ ಗೇಟ್ ಓಪನ್ ಇಲ್ಲ. ಪ್ರಮೋದ್ ಮಧ್ವರಾಜ್ ರವರು ಪಕ್ಷಾಂತರ ಮಾಡುವುದರಲ್ಲಿ ಎತ್ತಿದ ಕೈ. ಜೆಡಿಎಸ್ ಗೆ ಪಕ್ಷಾಂತರಗೊಂಡು ಇದೀಗ ಕಾಂಗ್ರೆಸ್ ನಲ್ಲಿ ಇದ್ದೂ ಇಲ್ಲದಂತೆ ಇದ್ದಾರೆ. ಅವರ ಸ್ವಂತ ರಾಜಕೀಯ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಬಿಜೆಪಿಗೆ ಬರುವುದಾದರೆ ಜಿಲ್ಲಾ ಬಿಜೆಪಿಯ ಸಹಮತವಿಲ್ಲ. ಈ ಬಗ್ಗೆ ರಾಜ್ಯ ಬಿಜೆಪಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ. ಅವರು ಕಾಲ ಕಾಲಕ್ಕೆ ಅವರ ರಾಜಕೀಯ ಲಾಭಕ್ಕಾಗಿ ಬಿಜೆಪಿ ಹೆಸರನ್ನು ಬಳಸಿಕೊಳ್ಳುವುದು ತರವಲ್ಲ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

33 minutes ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

45 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

1 hour ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

1 hour ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

1 hour ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

2 hours ago