Featured

ಉಡುಪಿ : ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು : ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ – Vishwanews24

ಉಡುಪಿ : ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು : ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ

ಉಡುಪಿ : ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು ಎಂದು ಹಿಂದೂ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಸಮಾವೇಶದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಏಂಜೆಂಟರ ವಿರುದ್ಧ ಹೋರಾಟ ಆರಂಭಿಸಿದಕ್ಕಾಗಿ ದುರ್ಗಾ ದೌಡ್ ಮಾಡಲಾಗಿದೆ. ಕಾಂಗ್ರೆಸ್ ಹಿಂದೂಗಳ ಮೇಲೆ ಸುಳ್ಳು ಉಗ್ರವಾದದ ನೂರಾರು ಕೇಸು ದಾಖಲಿಸಿದೆ. ಖಡ್ಗ ಹಿಡಿದು ಮೆರವಣಿಗೆ ಮಾಡಲು ಅನುಮತಿ ಸಿಗಲಿಲ್ಲ. ಮೆರವಣಿಗೆಯಲ್ಲಿ ನಾವು ಬಹಿರಂಗವಾಗಿ ಶಸ್ತ್ರಾಸ್ತ್ರ ಬಳಕೆ ಮಾಡಿಲ್ಲ. ಸಂದರ್ಭ ಒದಗಿ ಬಂದಾಗ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ವೃತ್ತಿ ಜೀವನದಲ್ಲಿ ಬದಲಾವಣೆ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ವೇಳೆ ಶೀಘ್ರದಲ್ಲೇ ಆರ್.ಎಸ್.ಎಸ್ ಗೆ ನೂರು ವರ್ಷ ಪೂರ್ಣವಾಗುತ್ತಿದೆ. ಮುಂದಿನ ಮೂರು ವರ್ಷದಲ್ಲಿ ಊರು ಹಳ್ಳಿ ಮನೆಗೆ ಸಂಘ ತಲುಪುತ್ತದೆ. ಹಿಂದೂ ಜಾಗರಣ ವೇದಿಕೆ ಶಸ್ತ್ರಾಸ್ತ್ರ ಮೂಲಕ ಮನೆಗಳನ್ನು ತಲುಪುತ್ತದೆ. ಪ್ರತಿ ಹಿಂದೂಗಳ ಮನೆಯಲ್ಲಿ ಆಯುಧ ಪೂಜೆ ಆಗಬೇಕು. ಆಯುಧ ಪೂಜೆಗೆ ಹಳೇ ಸೈಕಲ್, ಗ್ರೈಂಡರ್, ಮಿಕ್ಸಿಗೆ ಪೂಜೆ ಮಾಡಬೇಡಿ. ಮನೆಯಲ್ಲಿರುವ ಶಸ್ತ್ರಗಳಿಗೆ ಪೂಜೆ ಮಾಡಿ, ಶಸ್ತ್ರ ಪೂಜೆಯ ಜೊತೆಗೆ ಶಸ್ತ್ರ ಬಳಸುವ ಮನೋ ಸ್ಥೈರ್ಯ ಮುಂದೆ ಬೆಳೆಸೋಣ. ಶಸ್ತ್ರ ಇಡುವ, ಹಿಡಿಯುವ ಸ್ಥೈರ್ಯ ಹಿಂದೂ ಸಮಾಜ ಬೆಳೆಸಬೇಕು ಎಂದು ಹೇಳಿದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago