ಉಡುಪಿ: ಉಡುಪಿಯ ಕೊಡವೂರು ಸಮೀಪದ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಸಂಭವಿಸಿದೆ.
ಅಡುಗೆ ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ.
ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ. ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದು ಬಚಾವಾದರು.ಈ ವೇಳೆ ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸಮಾಜ ಸೇವಕ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…