ಉಡುಪಿ: ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನ ಬಸ್ ನಲ್ಲಿ ಪ್ರಯಾಣ ಬೆಳೆಸಲು ಮುಂದಾದ ಘಟನೆ ಉಡುಪಿ ಅಮ್ಮುಂಜೆಯ ಸರಸ್ವತಿ ನಗರದಲ್ಲಿ ನಡೆದಿದೆ.
ಮನೆ ಕೆಲಸದಾಕೆಯ ಪ್ರೀತಿಯ ಆರೈಕೆಗೆ ಶ್ವಾನ ಮನಸೋತಿದ್ದು, ಆಕೆಯೊಂದಿಗೆ ತೆರಳಲು ನಿರ್ಧರಿಸಿದೆ. ಅದರಂತೆ ಮಹಿಳೆಯೊಂದಿಗೆ ಬಸ್ ನಿಲ್ದಾಣದವರೆಗೂ ತೆರಳಿದ್ದು, ಬಸ್ ಬರುತ್ತಿದ್ದಂತೆ ಮಹಿಳೆಯೊಂದಿಗೆ ಬಸ್ ಏರಿದೆ.
ಬಸ್ ನಿರ್ವಾಹಕ ಶ್ವಾನವನ್ನು ಇಳಿಸಲು ಎಷ್ಟೇ ಪ್ರಯತ್ನ ಪಟ್ಟರೂ ಶ್ವಾನ ಮಾತ್ರ ಬಸ್ ನಿಂದ ಕೆಳಗಿಯಲು ಒಪ್ಪಲಿಲ್ಲ. ಬಳಿಕ ಸ್ವತಃ ಮನೆ ಕೆಲಸದ ಮಹಿಳೆಯೇ ಬಸ್ ನಿಂದ ಇಳಿದಾಗ ಶ್ವಾನ ಕೂಡ ಇಳಿಯಿತು. ಶ್ವಾನ ತನ್ನನ್ನು ಸಾಕಿದ ಮನೆಯ ಯಜಮಾನರನ್ನು ಬಿಟ್ಟು, ತನ್ನನ್ನು ಆರೈಕೆ ಮಾಡಿದ ಮಹಿಳೆಗೆ ತನ್ನ ಗೌರವ ನಿಯತ್ತನ್ನು ತೋರಿಸಿದೆ. ಈ ಘಟನೆ ಶ್ವಾನದ ನಿಷ್ಠೆಗೆ ಸಾಕ್ಷಿಯಾಯಿತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…