ಉಡುಪಿ: ಮನೆ ಕೆಲಸದ ಮಹಿಳೆಯ ಜೊತೆಯಲ್ಲಿ ಮಾಲೀಕರ ಮನೆಯ ಶ್ವಾನ ಬಸ್ ನಲ್ಲಿ ಪ್ರಯಾಣ ಬೆಳೆಸಲು ಮುಂದಾದ ಘಟನೆ ಉಡುಪಿ ಅಮ್ಮುಂಜೆಯ ಸರಸ್ವತಿ ನಗರದಲ್ಲಿ ನಡೆದಿದೆ.
ಮನೆ ಕೆಲಸದಾಕೆಯ ಪ್ರೀತಿಯ ಆರೈಕೆಗೆ ಶ್ವಾನ ಮನಸೋತಿದ್ದು, ಆಕೆಯೊಂದಿಗೆ ತೆರಳಲು ನಿರ್ಧರಿಸಿದೆ. ಅದರಂತೆ ಮಹಿಳೆಯೊಂದಿಗೆ ಬಸ್ ನಿಲ್ದಾಣದವರೆಗೂ ತೆರಳಿದ್ದು, ಬಸ್ ಬರುತ್ತಿದ್ದಂತೆ ಮಹಿಳೆಯೊಂದಿಗೆ ಬಸ್ ಏರಿದೆ.
ಬಸ್ ನಿರ್ವಾಹಕ ಶ್ವಾನವನ್ನು ಇಳಿಸಲು ಎಷ್ಟೇ ಪ್ರಯತ್ನ ಪಟ್ಟರೂ ಶ್ವಾನ ಮಾತ್ರ ಬಸ್ ನಿಂದ ಕೆಳಗಿಯಲು ಒಪ್ಪಲಿಲ್ಲ. ಬಳಿಕ ಸ್ವತಃ ಮನೆ ಕೆಲಸದ ಮಹಿಳೆಯೇ ಬಸ್ ನಿಂದ ಇಳಿದಾಗ ಶ್ವಾನ ಕೂಡ ಇಳಿಯಿತು. ಶ್ವಾನ ತನ್ನನ್ನು ಸಾಕಿದ ಮನೆಯ ಯಜಮಾನರನ್ನು ಬಿಟ್ಟು, ತನ್ನನ್ನು ಆರೈಕೆ ಮಾಡಿದ ಮಹಿಳೆಗೆ ತನ್ನ ಗೌರವ ನಿಯತ್ತನ್ನು ತೋರಿಸಿದೆ. ಈ ಘಟನೆ ಶ್ವಾನದ ನಿಷ್ಠೆಗೆ ಸಾಕ್ಷಿಯಾಯಿತು.
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…
ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…