ಉಡುಪಿ: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್ ನಲ್ಲಿ ನಡೆದಿದೆ.
ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು ಸಂಪರ್ಕಿಸಲು ಕೋರಿಕೆ, ಸ್ಥಳಕ್ಕೆ ಗಂಗೊಳ್ಳಿ ಠಾಣಾ ಪೋಲಿಸ್ ಸಿಬ್ಬಂದಿಗಳು ಭೇಟಿ ಪರೀಶಿಲನೆ ನಡೆಸಿದ್ದಾರೆ.
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…