ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ವಿಶ್ವ ದಾದಿಯರ ದಿನಾಚರಣೆಯನ್ನು ಮಳಿಗೆಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಶ್ರೀಮತಿ ರೋಸ್ಲಿ ಜತನ್ನ,ಶ್ರೀಮತಿ ಪೂರ್ಣಿಮಾ ಶೆಟ್ಟಿ,ಶ್ರೀಮತಿ ಯಶೋಧ ಅಂಡಾರು, ಯಮುನಾ ಕುಮಾರಿ ಕೆ.ಎ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜ ಸೇವಕಾರಾದ ಶ್ರೀ ಲೀಲಾದರ್ ಶೆಟ್ಟಿ ಮಾತನಾಡಿ ದಾದಿಯರು ಕೊರೊನ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಮಾಡಿದ ಜನ ಸೇವೆಯನ್ನು ನೆನೆದರು.
ಪ್ರೊಫೆಸರ್ ಶ್ರೀ ಶಿವಾನಂದ ನಾಯಕ್ ಮಾತನಾಡಿ ಕರುಣೆ, ವಾತ್ಸಲ್ಯ, ಮಮತೆಯಲ್ಲಿ ರೋಗಿಗಳ ಸೇವೆ ಮಾಡುವ ಆರೋಗ್ಯದಾತೆಯರಾದ ದಾದಿಯರ ಅವಿರತ ಸೇವೆಯನ್ನು ಸ್ಮರಿಸಿದರು.
ಡಾ.ರಾಜಲಕ್ಷ್ಮೀ ಮಾತನಾಡಿ ರೋಗಿಗಳಿಗೆ ಆತ್ಮ ವಿಶ್ವಾಸ ತುಂಬಿ ಆರೈಕೆ ಮಾಡುವ ಎಲ್ಲಾ ದಾದಿಯರ ಸೇವೆಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗ,ಗ್ರಾಹಕರು ಉಪಸ್ಥಿತರಿದ್ದರು.
ವಿಗ್ನೇಶ್ ನಿರೂಪಿಸಿ ವಂದಿಸಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…