ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಸಾಯಿ ಈಶ್ವರ್ ಟಿವಿ ಸಹಯೋಗದಲ್ಲಿ ಮುದ್ದು ಕೃಷ್ಣ ಸ್ಪರ್ಧೆ ಉಡುಪಿ ಮಳಿಗೆಯಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ 1 ರಿಂದ 3 ವರ್ಷ,
3 ವರ್ಷದಿಂದ 6 ವರ್ಷದ 60 ಕ್ಕಿಂತಲೂ ಅಧಿಕ ಪೂಟಾಣಿಗಳು ಕೃಷ್ಣನ ಬಾಲ್ಯದ ವಿನೋದವಳಿಗಲು ವೇದಿಕೆಯಲ್ಲಿ ಪ್ರದರ್ಶಿಸಿದರು.
ಶಂಕರಪುರ ದ್ವಾರಕಮಾಯಿ ಮಠದ ಸಾಯಿ ಈಶ್ವರ್ ಸ್ವಾಮೀಜಿ ಕಾರ್ಯಕ್ರಮವನ್ನು ಮಡಕೆ ಹೊಡೆಯುವ ಮೂಲಕ ಉದ್ಘಾಟಿಸಿ ಭಾಗವಹಿಸಿದವರಿಗೆ ಪ್ರಮಾಣ ಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಮಲಬಾರ್ ಗೋಲ್ದ್ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಾಯಿ ಈಶ್ವರ್ ಟಿವಿ ಮುಖ್ಯಸ್ಥರಾದ ಪ್ರಸಾದ್ ಸುವರ್ಣ,ಸತೀಶ್ ದೇವಾಡಿಗ ತೀರ್ಪುಗಾರರಾಗಿ ವಿದೂಶಿ ಶ್ರುತಿ ಭಟ್,ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಂಭಾವಿ ಆಚಾರ್ಯ ನಿರೂಪಿಸಿ ವಂದಿಸಿದರು
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…