Featured

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ಸ್ಪಾರ್ಕಲ್ ಆಫ್ ಹೆವೆನ್ ಸಂಗ್ರಹ ಬಿಡುಗಡೆ – Vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ಸ್ಪಾರ್ಕಲ್ ಆಫ್ ಹೆವೆನ್ ಸಂಗ್ರಹ ಬಿಡುಗಡೆ

ಉಡುಪಿ: ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಮಳಿಗೆಯಲ್ಲಿ ಮೈನ್ ವಜ್ರಾಭರಣದ ನವೀನ ಸಂಗ್ರಹ ವಾದ “ಸ್ಪಾರ್ಕಲ್ ಆಫ್ ಹೆವೆನ್” ಸಂಗ್ರಹವನ್ನು ಅನಾವರಣ ಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಕಲರ್ಸ್ ಕನ್ನಡದ ಮಜಾ ಭಾರತ ಖ್ಯಾತಿಯ ಆರಾಧನ ಭಟ್,ಸರಹ ಫೆರ್ನಾಂಡೀಸ್, ಹಂಸಿಕ ರವರು ಅನಾವರಣಗೊಳಿಸಿದರು.

 

ಸಿಬ್ಬಂದಿ ಸುಮಿತ್ ಮಾತನಾಡಿ ಆಧುನಿಕ ಮಹಿಳೆಗಾಗಿ ತಯಾರಿಸಿದ ಅದ್ಭುತ ಸಂಗ್ರಹವು ಸಂಕೀರ್ಣ ವಜ್ರಗಳ ಸಾಮರಸ್ಯದ ಸಂಯೋಜನೆಯನ್ನು ಪ್ರದರ್ಶಿಸುತ್ತದೆ, ವಿವಿಧ ಆಕಾರಗಳ ವಿಶಿಷ್ಟ ವಜ್ರಗಳನ್ನು ಸಂಯೋಜಿತ ವಿನ್ಯಾಸದಲ್ಲಿ ಕೌಶಲದಿಂದ ಸಮಯೋಜಿಸಿದ ಆಭರಣಗಳು ಸಂಗ್ರಹದಲ್ಲಿದ್ದು ,ಸಾಲಿಟೇರ್ ದೊಡ್ಡದಾಗಿ ಮತ್ತು ಆಕರ್ಷವಾಗಿ ಕಾಣುವಂತೆ ಮಾಡುತ್ತದೆ. ಈ ಸಂಗ್ರಹದಲ್ಲಿರುವ ಪ್ರತಿಯೊಂದು ಆಭರಣವು ಸ್ವರ್ಗೀಯ ಆಕರ್ಷಯಣೆಯಾಗಿದೆ ಮತ್ತು ಧರಿಸುವ ಪ್ರತಿ ಮಹಿಳೆಯ ಸೊಬಗನ್ನು ಅಲೌಕಿಕವಾಗಿಸುತ್ತದೆ.

ಕೇವಲ ರೂ 30,000 ದಿಂದ ಆರಂಭವಾಗುವ ಬೆಲೆಗಳನ್ನು ಈ ಅಸಾಧಾರಣ ಆಭರಣಗಳು ಲಭ್ಯವಿದೆ ಎಂದರು.

28 ಹಂತದ ಗುಣಮಟ್ಟ ಪರೀಕ್ಷಿಸಿದ ,IGI ಪ್ರಮಾಣೀಕೃತ ,100% ವಿನಿಮಯ ಮೌಲ್ಯ ಹಾಗೂ ಬೈಬಾಕ್ ಗ್ಯಾರಂಟಿ, ಜೀವನ ಪರ್ಯಂತ ಉಚಿತ ನಿರ್ವಹಣೆ ಹಾಗೂ ಉಚಿತ ವಿಮೆ ಯಂತಹ ಸೌಲಭ್ಯವನ್ನು ಒದಗಿಸಲಾಗಿದೆ.

ಚಾಲನೆಯ ಬಗ್ಗೆ ಪ್ರತಿಕ್ರಿಹಿಸಿದ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ನಮ್ಮ ಗೌರವಾನ್ವಿತ ಗ್ರಾಹಕರಿಗೆ “ಸ್ಪಾರ್ಕಲ್ ಆಫ್ ಹೆವೆನ್” ಸಂಗ್ರಹವನ್ನು ಪರಿಚಹಿಸಲು ನಾವು ರೋಮಂಚನಗೊಂಡಿದ್ದೇವೆ.ಗುಣಮಟ್ಟದಲ್ಲಿ ರಾಜಿ ಇಲ್ಲದೆ ವಜ್ರಾಭರಣಗಳು ಕಡಿಮೆ ಬೆಲೆಗೆ ಒದಗಿಸಿ ಗ್ರಾಹಕರ ವಿಶ್ವಾಸವನ್ನು ಗೆಲ್ಲುತ್ತಿದೆ, ವಿಶ್ವಾದ್ಯಂತ ಆಭರಣದಲ್ಲಿ ಆಸಕ್ತರಾಗಿರುವವರ ಆಸೆಗಳನ್ನು ಪೂರೈಸುತ್ತದೆ ಎಂದರು.

ಕ್ರಾಯಕ್ರಮದಲ್ಲಿ ಗ್ರಾಹಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಘ್ನೇಶ್ ಕ್ರಾಯಕ್ರಮವನ್ನು ನಿರೂಪಿಸಿ ವಂದಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago