Featured

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ಸ್ಪಾರ್ಕಲ್ ಆಫ್ ಹೆವೆನ್ ಸಂಗ್ರಹ ಬಿಡುಗಡೆ – Vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ಸ್ಪಾರ್ಕಲ್ ಆಫ್ ಹೆವೆನ್ ಸಂಗ್ರಹ ಬಿಡುಗಡೆ

ಉಡುಪಿ: ನಗರದ ಗೀತಾಂಜಲಿ ಶಾಪರ್ ಸಿಟಿ ಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಮಳಿಗೆಯಲ್ಲಿ ಮೈನ್ ವಜ್ರಾಭರಣದ ನವೀನ ಸಂಗ್ರಹ ವಾದ “ಸ್ಪಾರ್ಕಲ್ ಆಫ್ ಹೆವೆನ್” ಸಂಗ್ರಹವನ್ನು ಅನಾವರಣ ಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಕಲರ್ಸ್ ಕನ್ನಡದ ಮಜಾ ಭಾರತ ಖ್ಯಾತಿಯ ಆರಾಧನ ಭಟ್,ಸರಹ ಫೆರ್ನಾಂಡೀಸ್, ಹಂಸಿಕ ರವರು ಅನಾವರಣಗೊಳಿಸಿದರು.

 

ಸಿಬ್ಬಂದಿ ಸುಮಿತ್ ಮಾತನಾಡಿ ಆಧುನಿಕ ಮಹಿಳೆಗಾಗಿ ತಯಾರಿಸಿದ ಅದ್ಭುತ ಸಂಗ್ರಹವು ಸಂಕೀರ್ಣ ವಜ್ರಗಳ ಸಾಮರಸ್ಯದ ಸಂಯೋಜನೆಯನ್ನು ಪ್ರದರ್ಶಿಸುತ್ತದೆ, ವಿವಿಧ ಆಕಾರಗಳ ವಿಶಿಷ್ಟ ವಜ್ರಗಳನ್ನು ಸಂಯೋಜಿತ ವಿನ್ಯಾಸದಲ್ಲಿ ಕೌಶಲದಿಂದ ಸಮಯೋಜಿಸಿದ ಆಭರಣಗಳು ಸಂಗ್ರಹದಲ್ಲಿದ್ದು ,ಸಾಲಿಟೇರ್ ದೊಡ್ಡದಾಗಿ ಮತ್ತು ಆಕರ್ಷವಾಗಿ ಕಾಣುವಂತೆ ಮಾಡುತ್ತದೆ. ಈ ಸಂಗ್ರಹದಲ್ಲಿರುವ ಪ್ರತಿಯೊಂದು ಆಭರಣವು ಸ್ವರ್ಗೀಯ ಆಕರ್ಷಯಣೆಯಾಗಿದೆ ಮತ್ತು ಧರಿಸುವ ಪ್ರತಿ ಮಹಿಳೆಯ ಸೊಬಗನ್ನು ಅಲೌಕಿಕವಾಗಿಸುತ್ತದೆ.

ಕೇವಲ ರೂ 30,000 ದಿಂದ ಆರಂಭವಾಗುವ ಬೆಲೆಗಳನ್ನು ಈ ಅಸಾಧಾರಣ ಆಭರಣಗಳು ಲಭ್ಯವಿದೆ ಎಂದರು.

28 ಹಂತದ ಗುಣಮಟ್ಟ ಪರೀಕ್ಷಿಸಿದ ,IGI ಪ್ರಮಾಣೀಕೃತ ,100% ವಿನಿಮಯ ಮೌಲ್ಯ ಹಾಗೂ ಬೈಬಾಕ್ ಗ್ಯಾರಂಟಿ, ಜೀವನ ಪರ್ಯಂತ ಉಚಿತ ನಿರ್ವಹಣೆ ಹಾಗೂ ಉಚಿತ ವಿಮೆ ಯಂತಹ ಸೌಲಭ್ಯವನ್ನು ಒದಗಿಸಲಾಗಿದೆ.

ಚಾಲನೆಯ ಬಗ್ಗೆ ಪ್ರತಿಕ್ರಿಹಿಸಿದ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ನಮ್ಮ ಗೌರವಾನ್ವಿತ ಗ್ರಾಹಕರಿಗೆ “ಸ್ಪಾರ್ಕಲ್ ಆಫ್ ಹೆವೆನ್” ಸಂಗ್ರಹವನ್ನು ಪರಿಚಹಿಸಲು ನಾವು ರೋಮಂಚನಗೊಂಡಿದ್ದೇವೆ.ಗುಣಮಟ್ಟದಲ್ಲಿ ರಾಜಿ ಇಲ್ಲದೆ ವಜ್ರಾಭರಣಗಳು ಕಡಿಮೆ ಬೆಲೆಗೆ ಒದಗಿಸಿ ಗ್ರಾಹಕರ ವಿಶ್ವಾಸವನ್ನು ಗೆಲ್ಲುತ್ತಿದೆ, ವಿಶ್ವಾದ್ಯಂತ ಆಭರಣದಲ್ಲಿ ಆಸಕ್ತರಾಗಿರುವವರ ಆಸೆಗಳನ್ನು ಪೂರೈಸುತ್ತದೆ ಎಂದರು.

ಕ್ರಾಯಕ್ರಮದಲ್ಲಿ ಗ್ರಾಹಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಘ್ನೇಶ್ ಕ್ರಾಯಕ್ರಮವನ್ನು ನಿರೂಪಿಸಿ ವಂದಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago