Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆಯಿಂದ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ – Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆಯಿಂದ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ

ಉಡುಪಿಯ ಗೀತಾಂಜಲಿ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಟೋಬರ್ 20 ರಿಂದ 29 ರ ತನಕ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ ನಡೆಯಲಿದೆ.

ಕಾರ್ಯಕ್ರಮವನ್ನು ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪ್ರಭಾ ವಿ ಶೆಟ್ಟಿ,ಶ್ರೀಮತಿ ಶೋಭಿತ ಸುಜಯ್, ಶ್ರೀಮತಿ ಅಶ್ವಿನಿ ಆರ್ ಶೆಟ್ಟಿ ಸಂಜೆ 3.30 ಕ್ಕೆ ಅನಾವರಣಗೊಳಿಸಲಿದ್ದಾರೆ.

ಸಂಪ್ರದಾಯಿಕ ಸೊಬಗಿನ ಮತ್ತು ಸಮಕಾಲಿನ ಅನುಗ್ರಹದ ಅದ್ಬುತವಾದ ಮಂಗಳಸೂತ್ರ ಪೆಂಡೆಂಟ್ ಅತ್ಯಾಕರ್ಷಕ ಆಕರ್ಷಣೆಯ ಮಂಗಳಸೂತ್ರ ಹಾಗೂ ಅವಿಸ್ಮರಣೀಯ ಮತ್ತು ಪವಿತ್ರವಾದ ಸಂದರ್ಭಗಳನ್ನು ನ್ಯಾಯಾಯುತ ಬೆಳೆಗಳಲ್ಲಿ ಇನ್ನಷ್ಟು ವಿಶೇಷಗೊಳಿಸಲು ಚಿನ್ನ ಮತ್ತು ವಜ್ರಗಳಿಂದ ತಯಾರಿಸಲಾದ ದೈನಂದಿನ ಉಡುಗೆಗೆ ಒಪ್ಪುವಂತಹ ಪರಿಪೂರ್ಣ ವಿನ್ಯಾಸಗಳ ಸರಗಳು,ಪರೀಕ್ಷಿಲಾಗಿರುವ ಮತ್ತು ಪ್ರಮಾಣಿಕೃತ ವಜ್ರಗಳು,ವಜ್ರದ ಆಭರಣದ ಮೇಲೆ 100% ವಿನಿಮಯ ಮೌಲ್ಯ ಹಾಗೂ ವಿಶೇಷ ಕೊಡುಗೆಯಾಗಿ ಪ್ರತಿ 30 ಸಾವಿರ ಖರೀದಿಗೆ ಚಿನ್ನದ ನಾಣ್ಯ,ವಜ್ರದ ಆಭರಣದ ಮೇಲೆ ಶೆ.30ರಷ್ಟು, ರತ್ನದ ಕಲ್ಲು ಹಾಗೂ ಪೊಲ್ಕಿ ಆಭರಣದ ಮೇಕಿಂಗ್ ಚಾರ್ಜ್ ಮೇಲೆ ಶೆ.30 ರಷ್ಟು ರಿಯಾಯಿತಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago