ಉಡುಪಿಯ ಗೀತಾಂಜಲಿ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಅಕ್ಟೋಬರ್ 20 ರಿಂದ 29 ರ ತನಕ ವಜ್ರದ ಮಂಗಳಸೂತ್ರ ಪೆಂಡೆಂಟ್ ಉತ್ಸವ ನಡೆಯಲಿದೆ.
ಕಾರ್ಯಕ್ರಮವನ್ನು ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪ್ರಭಾ ವಿ ಶೆಟ್ಟಿ,ಶ್ರೀಮತಿ ಶೋಭಿತ ಸುಜಯ್, ಶ್ರೀಮತಿ ಅಶ್ವಿನಿ ಆರ್ ಶೆಟ್ಟಿ ಸಂಜೆ 3.30 ಕ್ಕೆ ಅನಾವರಣಗೊಳಿಸಲಿದ್ದಾರೆ.
ಸಂಪ್ರದಾಯಿಕ ಸೊಬಗಿನ ಮತ್ತು ಸಮಕಾಲಿನ ಅನುಗ್ರಹದ ಅದ್ಬುತವಾದ ಮಂಗಳಸೂತ್ರ ಪೆಂಡೆಂಟ್ ಅತ್ಯಾಕರ್ಷಕ ಆಕರ್ಷಣೆಯ ಮಂಗಳಸೂತ್ರ ಹಾಗೂ ಅವಿಸ್ಮರಣೀಯ ಮತ್ತು ಪವಿತ್ರವಾದ ಸಂದರ್ಭಗಳನ್ನು ನ್ಯಾಯಾಯುತ ಬೆಳೆಗಳಲ್ಲಿ ಇನ್ನಷ್ಟು ವಿಶೇಷಗೊಳಿಸಲು ಚಿನ್ನ ಮತ್ತು ವಜ್ರಗಳಿಂದ ತಯಾರಿಸಲಾದ ದೈನಂದಿನ ಉಡುಗೆಗೆ ಒಪ್ಪುವಂತಹ ಪರಿಪೂರ್ಣ ವಿನ್ಯಾಸಗಳ ಸರಗಳು,ಪರೀಕ್ಷಿಲಾಗಿರುವ ಮತ್ತು ಪ್ರಮಾಣಿಕೃತ ವಜ್ರಗಳು,ವಜ್ರದ ಆಭರಣದ ಮೇಲೆ 100% ವಿನಿಮಯ ಮೌಲ್ಯ ಹಾಗೂ ವಿಶೇಷ ಕೊಡುಗೆಯಾಗಿ ಪ್ರತಿ 30 ಸಾವಿರ ಖರೀದಿಗೆ ಚಿನ್ನದ ನಾಣ್ಯ,ವಜ್ರದ ಆಭರಣದ ಮೇಲೆ ಶೆ.30ರಷ್ಟು, ರತ್ನದ ಕಲ್ಲು ಹಾಗೂ ಪೊಲ್ಕಿ ಆಭರಣದ ಮೇಕಿಂಗ್ ಚಾರ್ಜ್ ಮೇಲೆ ಶೆ.30 ರಷ್ಟು ರಿಯಾಯಿತಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…