ಉಡುಪಿ: ವಿಶ್ವದ ಆರನೇ ಅತಿ ದೊಡ್ಡ ರಿಟೇಲರ್ ಚಿನ್ನದ ಕಂಪನಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ ಹೊರ ತಂದಿರುವ ‘ನೂವಾ’ ವಜ್ರಾಭರಣ ಸಂಗ್ರಹವನ್ನು ಮಳಿಗೆಯಲ್ಲಿ ದೀಪ್ತಿ ಪೈ, ಐಶ್ವರ್ಯ ಜಿ. ಭಂಡಾರಿ,ಶ್ರೇಯಾ ಎಸ್ ಪೂಜಾರಿ ಅನಾವರಣಗೊಳಿಸಿದರು.
13 ದೇಶಗಳಲ್ಲಿ 350 ಕ್ಕೂ ಹೆಚ್ಚು ಮಳಿಗೆ ಗಳನ್ನು ಹೊಂದಿರುವ ಮಲಬಾರ್ ಗೋಲ್ಡ್ ಈ ಹೊಸ ಆಭರಣ ಸಂಗ್ರಹ ಬಿಡುಗಡೆಯೊಂದಿಗೆ ಕರೀನಾ ಕಪೂರ್ ಅವರನ್ನು ರಾಯಬಾರಿಯನ್ನಾಗಿ ನೇಮಿಸಿದೆ.
ವಿನೂತನ ವಿನ್ಯಾಸದಿಂದ ಕೂಡಿರುವ ಆಭರಣಗಳ ಸಂಗ್ರಹವು ವಿಶೇಷ ವೇವ್ಸ್ ,ಫಾರ್ಮ್ಸ್,ಪೋಲ್ಡ್ ಮತ್ತು ಟೆಕ್ಟರ್ ಗಳನ್ನು ಒಳಗೊಂಡಿದೆ. ಇದನ್ನು ವಜ್ರಾಭರಣದ ಐಷಾರಾಮಿ ತುಣುಕುಗಳನ್ನು ಬಳಸಿ ಅತ್ಯಂತ ಜಾಣ್ಮೆ ಹಾಗೂ ನಿಖರತೆಯಿಂದ ಸಿದ್ದಪಡಿಸಲಾಗಿದೆ.
ನುವಾ ಸಂಗ್ರಹವನ್ನು ಉತ್ಸಾಹದಿಂದ ಪರಿಚಯಸಲಾಗಿದೆ.ಪ್ರಕೃತಿ ಮತ್ತು ಮಹಿಳೆಯರ ಅದಮ್ಯ ಮನೋಭಾವಗಳ ಸಂಭ್ರಮ ನೀಡಲಿದೆ.ಈ ಸಂಗ್ರಹದಲ್ಲಿ ಪ್ರತಿಯೊಂದು ಆಭರಣವನ್ನು ಅಪಾರ ಕಾಳಜಿ ಮತ್ತು ನಿಖರತೆಯಿಂದ ರಚಸಲಾಗಿದೆ.ಇದು ಇಂದಿನ ಮಹಿಳೆಯರ ಶ್ರೇಷ್ಠತೆ ಹಾಗೂ ಅವರ ಬದ್ಧತೆಗೆ ಸಾಕ್ಷಿ ಯಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ ಉಪಸ್ಥಿತರಿದ್ದರು.ಕವಿತಾ ಪ್ರಾಸ್ತಾವಿಕವಾಗಿ ಮಾತಾಡಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…