Featured

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ – vishwanews24

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ನಲ್ಲಿ ‘ನೂವಾ’ ಸಂಗ್ರಹ ಬಿಡುಗಡೆ

ಉಡುಪಿ: ವಿಶ್ವದ ಆರನೇ ಅತಿ ದೊಡ್ಡ ರಿಟೇಲರ್ ಚಿನ್ನದ ಕಂಪನಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ ಹೊರ ತಂದಿರುವ ‘ನೂವಾ’ ವಜ್ರಾಭರಣ ಸಂಗ್ರಹವನ್ನು ಮಳಿಗೆಯಲ್ಲಿ ದೀಪ್ತಿ ಪೈ, ಐಶ್ವರ್ಯ ಜಿ. ಭಂಡಾರಿ,ಶ್ರೇಯಾ ಎಸ್ ಪೂಜಾರಿ ಅನಾವರಣಗೊಳಿಸಿದರು.

13 ದೇಶಗಳಲ್ಲಿ 350 ಕ್ಕೂ ಹೆಚ್ಚು ಮಳಿಗೆ ಗಳನ್ನು ಹೊಂದಿರುವ ಮಲಬಾರ್ ಗೋಲ್ಡ್ ಈ ಹೊಸ ಆಭರಣ ಸಂಗ್ರಹ ಬಿಡುಗಡೆಯೊಂದಿಗೆ ಕರೀನಾ ಕಪೂರ್ ಅವರನ್ನು ರಾಯಬಾರಿಯನ್ನಾಗಿ ನೇಮಿಸಿದೆ.

ವಿನೂತನ ವಿನ್ಯಾಸದಿಂದ ಕೂಡಿರುವ ಆಭರಣಗಳ ಸಂಗ್ರಹವು ವಿಶೇಷ ವೇವ್ಸ್ ,ಫಾರ್ಮ್ಸ್,ಪೋಲ್ಡ್ ಮತ್ತು ಟೆಕ್ಟರ್ ಗಳನ್ನು ಒಳಗೊಂಡಿದೆ. ಇದನ್ನು ವಜ್ರಾಭರಣದ ಐಷಾರಾಮಿ ತುಣುಕುಗಳನ್ನು ಬಳಸಿ ಅತ್ಯಂತ ಜಾಣ್ಮೆ ಹಾಗೂ ನಿಖರತೆಯಿಂದ ಸಿದ್ದಪಡಿಸಲಾಗಿದೆ.

ನುವಾ ಸಂಗ್ರಹವನ್ನು ಉತ್ಸಾಹದಿಂದ ಪರಿಚಯಸಲಾಗಿದೆ.ಪ್ರಕೃತಿ ಮತ್ತು ಮಹಿಳೆಯರ ಅದಮ್ಯ ಮನೋಭಾವಗಳ ಸಂಭ್ರಮ ನೀಡಲಿದೆ.ಈ ಸಂಗ್ರಹದಲ್ಲಿ ಪ್ರತಿಯೊಂದು ಆಭರಣವನ್ನು ಅಪಾರ ಕಾಳಜಿ ಮತ್ತು ನಿಖರತೆಯಿಂದ ರಚಸಲಾಗಿದೆ.ಇದು ಇಂದಿನ ಮಹಿಳೆಯರ ಶ್ರೇಷ್ಠತೆ ಹಾಗೂ ಅವರ ಬದ್ಧತೆಗೆ ಸಾಕ್ಷಿ ಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ,ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ ಉಪಸ್ಥಿತರಿದ್ದರು.ಕವಿತಾ ಪ್ರಾಸ್ತಾವಿಕವಾಗಿ ಮಾತಾಡಿ ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

19 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

19 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

19 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago