ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 25 ರಿಂದ ಆಗೆಸ್ಟ್ 03 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ಜ್ಯೋತಿ,ಶ್ರೀಮತಿ ರೂಪಕಲಾ ಕಿರಣ್ ಶೆಟ್ಟಿ ನೆರವೇರಿಸಿದರು,ಸಂದೀಪ್ ಸಫಲ್ಯ ಬೆಳ್ಳಿಯ ವೈವಿದ್ಯ ತೆ ಬಗ್ಗೆ ವಿವರಿಸಿದರು.
ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಗುರುರಾಜ್ ಹಾಗೂ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಚಿನ್ನ,ಜೇಮ್ಸ್ ಸ್ಟೋನ್ ಜುವೆಲ್ಲರಿ ಖರೀದಿ ಮೇಲೆ ಶೆ.30 ರಷ್ಟು, ವಜ್ರಾಭರಣ ಖರೀದಿಗೆ ಶೆ.30 ರವರೆಗೆ ಕಡಿತ ಇದೆ ಎಂದು ಪ್ರಕಟಣೆಯಲ್ಲಿ ಮಾರುಕಟ್ಟೆ ಮುಖ್ಯಸ್ಥರಾದ ತಂಝೀಮ್ ಶಿರ್ವ ತಿಳಿಸಿದರು.
ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ನಿತ್ಯಾನಂದ್ ನಾಯಕ್ ವಂದಿಸಿದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…