Featured

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ – vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ೧೨ನೇ ವಾರ್ಷಿಕೋತ್ಸವ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರ ಅಭಿನಂದನಾ ಕಾರ್ಯಕ್ರಮ ಗುರುವಾರ ನಡೆಯಿತು.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ಯಾಕೂಬ್ ಖಾದರ್ ಗುಲ್ವಾಡಿ ಮಾತನಾಡಿ, ಜಾತಿ, ಮತ, ಧರ್ಮವನ್ನು ಮೀರಿ ಜೀವ ಉಳಿಸಲು ಅಗತ್ಯವಾದ ರಕ್ತ ಸೌಹಾರ್ದಕ್ಕೆ ಪೂರಕವಾಗಿದೆ. ಹಸಿವು ಮುಕ್ತ ಜಗತ್ತು ರೂಪಿಸುವ ಹಾದಿಯಲ್ಲಿ ಬಡವರಿಗೆ ನೆರವು ಸಹಿತ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಶ್ಲಾಘನೀಯ ಎಂದು ಹೇಳಿದರು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮುಖ್ಯಸ್ಥ ಹಫೀಝ್ ರೆಹಮಾನ್ ಮಾತನಾಡಿ, ಸಂಸ್ಥೆಯ ಲಾಭಾಂಶದಲ್ಲಿ ಶೇ. 5 ಮೊತ್ತವನ್ನು ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಹೆಣ್ಮಕ್ಕಳಿಗೆ ವಿದ್ಯಾರ್ಥಿ ವೇತನ, ಹಸಿವು ಮುಕ್ತ ಜಗತ್ತು, ಅಜ್ಜಿ ಮನೆ, ಮೈಕ್ರೋ ಲರ್ನಿಂಗ್ ಸೆಂಟರ್ ಮೂಲಕ ದೇಶದಲ್ಲಿ ೨೮೨ ಕೋಟಿ ರೂ. ಹಾಗೂ ಕರ್ನಾಟಕದಲ್ಲಿ ೪೦.೮೮ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ನುಡಿದರು.

ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ, ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಸುರೇಂದ್ರ ಶೆಟ್ಟಿ, ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕ್ಲಿ ಡಿಸೋಜಾ ಮಾತನಾಡಿದರು.

*ಒಟ್ಟು 118 ಯುನಿಟ್ ಸಂಗ್ರಯಿಸಲಾಯಿತು*.

ನವ ರಕ್ತದಾನಿಗಳಿಗೆ ಅಭಿನಂದನೆ: ದಿಶಾನ್ ಪೂಜಾರಿ, ಶಾಂತಾರಾಮ್ ಮೊಗವೀರ, ವಿನುತಾ ಕಿರಣ್, ಜಯರಾಜ್ ಸಾಲ್ಯಾನ್, ಅಬ್ದುಲ್ ಹಮೀದ್ ಉಚ್ಚಿಲ, ನಿತ್ಯಾನಂದ ಅಮೀನ್, ಚೇತು ಶಂಕರಪುರ, ಝಾಕಿರ್ ಹುಸೇನ್, ಶ್ರೀನಿವಾಸ್ ಪ್ರಸಾದ್ ಮಯ್ಯ ಅವರನ್ನು ಅತಿ ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ನೀಡಿದ ಕೊಡುಗೆ, ಪ್ರೇರಣೆಗಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ ,ಗುರುರಾಜ್, ತಂಝೀಮ್ ಶಿರ್ವ ಉಪಸ್ಥಿತರಿದ್ದರು,

ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago