Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ -Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ -Vishwanews24

ಉಡುಪಿ: ಜಗತ್ತಿನ ಅತಿ ದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಮಾರಾಟದ ಸಂಸ್ಥೆಯಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಅಪ್ಪಟ ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಒಡವೆಗಳ ಅನಾವರಣ ಕಾರ್ಯಕ್ರಮವು ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಉಡುಪಿ ಮಳಿಗೆಯಲ್ಲಿ ರೂಪದರ್ಶಿಗಳಾದ ಮಿಸ್ಟರ್ ಅಂಡ್ ಮಿಸ್ ಟೀನ್ ಇಂಡಿಯಾ ಶಿರಿಯನ್ ನಿಖಿತಾ ಜೋಸೆಫ್,ಟೀಮ್ ಕರ್ನಾಟಕ 2021 ಕುಮಾರಿ ದಿಶಾಲಿ, ಭರತ ನಾಟ್ಯ ವಿದ್ವಾತ್ ಕುಮಾರಿ ಸಂಸ್ಕೃತಿ, ಟಾಪ್ ಮಾಡೆಲ್ ಆಫ್ ಇಂಡಿಯಾ ಸ್ಪರ್ಧಿ ಕುಮಾರಿ ಲಿಖಿತ ಇವರು ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನವನ್ನು ಉದ್ಘಾಟಿಸಿದರು.

ಇದೆ ಸಂದರ್ಭದಲ್ಲಿ ಭಾರತದ ವಿವಿಧ ಭಾಗಗಳಿಂದ 13 ವಧುಗಳ ಆಭರಣಗಳ ವಿನ್ಯಾಸಗಳುಳ್ಳ ವಿವಾಹ ಗೀತೆ ಅನಾವರಣ ಗೊಳಿಸಿದರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವ್ಯಾಪಾರದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಎಂದೆಂದಿಗೂ ಬದ್ಧವಾಗಿದ,ತನ್ನ ಗ್ರಾಹಕರಿಗೆ 10 ಭರವಸೆಯನ್ನು ನೀಡುತ್ತಿದೆ,ಈ ಬದ್ಧತೆಯಲ್ಲಿ ನಿಖರವಾದ ಉತ್ಪಾದನಾ ವೆಚ್ಚ ,ಹರಲಿನ ಶುಲ್ಕ ,ಆಭರಣಗಳ ಶುಲ್ಕ,ಆಭರಣಗಳ ಜೀವಿತಾವಧಿಯ ನಿರ್ವಹಣೆ,ಹಳೆಯ ಚಿನ್ನದ ಆಭರಣಗಳ ಮರು ಮಾರಾಟ ಸಂದರ್ಭದಲ್ಲಿ ಚಿನ್ನಕ್ಕೆ 100 ಪ್ರತಿಶತ ಮೌಲ್ಯ,ಮತ್ತು ವಿನಿಮಯ ಶೂನ್ಯ ಕಡಿತವನ್ನು ಸೂಚುಸುವ ಪಾರದರ್ಶಕ ಬೆಲೆಯೂ ಸೇರಿದೆ,ಚಿನ್ನದ ಶುದ್ಧತೆಯನ್ನು ಪ್ರಾಮಾಣಿಕರಿಸುವ ಶೇ 100 BIS ಹಾಲ್ ಮಾರ್ಕಿಂಗ್, IGI ಮತ್ತು GIA ಪ್ರಾಮಾಣಿಕೃತ ವಜ್ರಗಳು ಜಾಗತಿಕ ಮಟ್ಟದಲ್ಲಿ 28 ಆಂತರಿಕ ಗುಣಮಟ್ಟದ ಪರಿಶೀಲನೆ ಮರು ಪಾವತಿಯ ಖಾತರಿ ಮತ್ತು ಜವಾಬ್ದಾರಿಯುತ ಮೂಲಗಳು ಮತ್ತು ನ್ಯಾಯಯುತ ಕಾರ್ಮಿಕ ಪದ್ದತಿಯನ್ನು ಖಾತ್ರಿ ಪಡಿಸುತ್ತದೆ.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಮಾರ್ಕೆಟಿಂಗ್ ಮ್ಯಾನೇಜರ್ ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ,ಸಿಬ್ಬಂದಿ ವರ್ಗ,ಗ್ರಾಹಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

8 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

9 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

10 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

11 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

11 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

11 hours ago