Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ -Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ -Vishwanews24

ಉಡುಪಿ: ಜಗತ್ತಿನ ಅತಿ ದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಮಾರಾಟದ ಸಂಸ್ಥೆಯಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಅಪ್ಪಟ ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಒಡವೆಗಳ ಅನಾವರಣ ಕಾರ್ಯಕ್ರಮವು ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಉಡುಪಿ ಮಳಿಗೆಯಲ್ಲಿ ರೂಪದರ್ಶಿಗಳಾದ ಮಿಸ್ಟರ್ ಅಂಡ್ ಮಿಸ್ ಟೀನ್ ಇಂಡಿಯಾ ಶಿರಿಯನ್ ನಿಖಿತಾ ಜೋಸೆಫ್,ಟೀಮ್ ಕರ್ನಾಟಕ 2021 ಕುಮಾರಿ ದಿಶಾಲಿ, ಭರತ ನಾಟ್ಯ ವಿದ್ವಾತ್ ಕುಮಾರಿ ಸಂಸ್ಕೃತಿ, ಟಾಪ್ ಮಾಡೆಲ್ ಆಫ್ ಇಂಡಿಯಾ ಸ್ಪರ್ಧಿ ಕುಮಾರಿ ಲಿಖಿತ ಇವರು ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನವನ್ನು ಉದ್ಘಾಟಿಸಿದರು.

ಇದೆ ಸಂದರ್ಭದಲ್ಲಿ ಭಾರತದ ವಿವಿಧ ಭಾಗಗಳಿಂದ 13 ವಧುಗಳ ಆಭರಣಗಳ ವಿನ್ಯಾಸಗಳುಳ್ಳ ವಿವಾಹ ಗೀತೆ ಅನಾವರಣ ಗೊಳಿಸಿದರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವ್ಯಾಪಾರದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಎಂದೆಂದಿಗೂ ಬದ್ಧವಾಗಿದ,ತನ್ನ ಗ್ರಾಹಕರಿಗೆ 10 ಭರವಸೆಯನ್ನು ನೀಡುತ್ತಿದೆ,ಈ ಬದ್ಧತೆಯಲ್ಲಿ ನಿಖರವಾದ ಉತ್ಪಾದನಾ ವೆಚ್ಚ ,ಹರಲಿನ ಶುಲ್ಕ ,ಆಭರಣಗಳ ಶುಲ್ಕ,ಆಭರಣಗಳ ಜೀವಿತಾವಧಿಯ ನಿರ್ವಹಣೆ,ಹಳೆಯ ಚಿನ್ನದ ಆಭರಣಗಳ ಮರು ಮಾರಾಟ ಸಂದರ್ಭದಲ್ಲಿ ಚಿನ್ನಕ್ಕೆ 100 ಪ್ರತಿಶತ ಮೌಲ್ಯ,ಮತ್ತು ವಿನಿಮಯ ಶೂನ್ಯ ಕಡಿತವನ್ನು ಸೂಚುಸುವ ಪಾರದರ್ಶಕ ಬೆಲೆಯೂ ಸೇರಿದೆ,ಚಿನ್ನದ ಶುದ್ಧತೆಯನ್ನು ಪ್ರಾಮಾಣಿಕರಿಸುವ ಶೇ 100 BIS ಹಾಲ್ ಮಾರ್ಕಿಂಗ್, IGI ಮತ್ತು GIA ಪ್ರಾಮಾಣಿಕೃತ ವಜ್ರಗಳು ಜಾಗತಿಕ ಮಟ್ಟದಲ್ಲಿ 28 ಆಂತರಿಕ ಗುಣಮಟ್ಟದ ಪರಿಶೀಲನೆ ಮರು ಪಾವತಿಯ ಖಾತರಿ ಮತ್ತು ಜವಾಬ್ದಾರಿಯುತ ಮೂಲಗಳು ಮತ್ತು ನ್ಯಾಯಯುತ ಕಾರ್ಮಿಕ ಪದ್ದತಿಯನ್ನು ಖಾತ್ರಿ ಪಡಿಸುತ್ತದೆ.

ಈ ಸಂದರ್ಭದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಮಾರ್ಕೆಟಿಂಗ್ ಮ್ಯಾನೇಜರ್ ರಾಘವೇಂದ್ರ ನಾಯಕ್,ತಂಝೀಮ್ ಶಿರ್ವ,ಸಿಬ್ಬಂದಿ ವರ್ಗ,ಗ್ರಾಹಕರು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago