ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 77ನೇ ಗಣರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ಧ್ವಜಾರೋಹಣ ನೆರೆವೇರಿಸಿ ದೇಶಾಭೀಮಾನದ ಕುರಿತು ಹಿತ ವಚನ ನೀಡಿದರು,ಈ ಸಂದರ್ಭದಲ್ಲಿ ಮುಸ್ತಫಾ ಏಕೆ,ಹರೀಶ್ ಎಮ್.ಜಿ,ತಂಝೀಮ್ ಶಿರ್ವ,,ರಾಘವೇಂದ್ರ ಭಟ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…