ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಡಿಯಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಹೆಣ್ಣು ಮಕ್ಕಳ ಮದುವೆಗೆ ಚಿನ್ನ ಕೊಡುವ ಗೋಲ್ಡನ್ ಹಾರ್ಟ್ ಯೋಜನೆಯಲ್ಲಿ ಕಾರ್ಕಳದ ಎಣ್ಣೆಹೊಳೆಯ 100 ನೇ ಫಲಾನುಭವಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರು ಬಂಗಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಉಡುಪಿ ಜಿಲ್ಲೆಯಲ್ಲಿ ಹೌಸಿಂಗ್ ಚಾರಿಟಿಯ ಮೂಲಕ ಮನೆ ಕಟ್ಟಲು 55 ಕುಟುಂಬಗಳಿಗೆ 49 ಲಕ್ಷ , 595 ವಿದ್ಯಾರ್ಥಿನಿಯರಿಗೆ ಮಹಿಳಾ ಸಬಲೀಕರಣದ ಅಡಿಯಲ್ಲಿ 14 ಲಕ್ಷ ವಿದ್ಯಾರ್ಥಿ ವೇತನ ನೀಡಲಾಗಿದೆ,665 ರೋಗಿಗಳಿಗೆ ಪ್ರತಿ ತಿಂಗಳು ಔಷಧಿ ನೀಡಲಾಗುತ್ತಿದೆ,ಕೊರೊನ ಸಂದರ್ಭದಲ್ಲಿ 8000 ಕ್ಕಿಂತಲೂ ಅಧಿಕ ಅರ್ಹರಿಗೆ ಕಿಟ್ ನೀಡಲಾಗಿದೆ,ವಿಶ್ವ ಪರಿಸರದ ಅಂಗವಾಗಿ 10,000 ಕ್ಕಿಂತಲೂ ಅಧಿಕ ಗಿಡಗಳನ್ನು ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಆರ್.ಎಂ ರಾಘವೇಂದ್ರ ನಾಯಕ್,ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…