ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಡಿಯಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಹೆಣ್ಣು ಮಕ್ಕಳ ಮದುವೆಗೆ ಚಿನ್ನ ಕೊಡುವ ಗೋಲ್ಡನ್ ಹಾರ್ಟ್ ಯೋಜನೆಯಲ್ಲಿ ಕಾರ್ಕಳದ ಎಣ್ಣೆಹೊಳೆಯ 100 ನೇ ಫಲಾನುಭವಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರು ಬಂಗಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಉಡುಪಿ ಜಿಲ್ಲೆಯಲ್ಲಿ ಹೌಸಿಂಗ್ ಚಾರಿಟಿಯ ಮೂಲಕ ಮನೆ ಕಟ್ಟಲು 55 ಕುಟುಂಬಗಳಿಗೆ 49 ಲಕ್ಷ , 595 ವಿದ್ಯಾರ್ಥಿನಿಯರಿಗೆ ಮಹಿಳಾ ಸಬಲೀಕರಣದ ಅಡಿಯಲ್ಲಿ 14 ಲಕ್ಷ ವಿದ್ಯಾರ್ಥಿ ವೇತನ ನೀಡಲಾಗಿದೆ,665 ರೋಗಿಗಳಿಗೆ ಪ್ರತಿ ತಿಂಗಳು ಔಷಧಿ ನೀಡಲಾಗುತ್ತಿದೆ,ಕೊರೊನ ಸಂದರ್ಭದಲ್ಲಿ 8000 ಕ್ಕಿಂತಲೂ ಅಧಿಕ ಅರ್ಹರಿಗೆ ಕಿಟ್ ನೀಡಲಾಗಿದೆ,ವಿಶ್ವ ಪರಿಸರದ ಅಂಗವಾಗಿ 10,000 ಕ್ಕಿಂತಲೂ ಅಧಿಕ ಗಿಡಗಳನ್ನು ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿ.ಆರ್.ಎಂ ರಾಘವೇಂದ್ರ ನಾಯಕ್,ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…