ಉಡುಪಿ: ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಪ್ರಪಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಸೆ.22 ರಿಂದ ಸೆ.30 ರವರೆಗೆ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಾತನಾಡಿದ ಅವರು ಹೆರಿಟೇಜ್ ಚಿನ್ನಾಭರಣಗಳ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹ ಗಳಿವೆ ‘ಮೈನ್’ ನಲ್ಲಿ ವಜ್ರಾಭರಣಗಳ ಅಭೂತಪೂರ್ವ ಸಂಗ್ರಹ,ನವ ವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಾಮಾಣಿಕೃತ ವಜ್ರಾಭರಣಗಳು,
‘ಡಿವೈನ್’ ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿ ಬಿಂಬಿಸುವ ಚಿನ್ನಾಭರಣಗಳ ಸಂಗ್ರಹ,
‘ಪ್ರಶಿಯಾ’ ದಲ್ಲಿ ರುಬಿ,ಎಮರಾಲ್ಡ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು,’ಎಥಿನಿಕ್ಸ್’ ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ,’ಏರ’ ಅನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹಗಳಿವೆ ಎಂದು ವಿವರಿಸಿದರು.
ಸಂಪೂರ್ಣ ಪಾರದರ್ಶಕ,ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ,ಬೈ ಬ್ಯಾಕ್ ಗ್ಯಾರಂಟಿ,ಉಚಿತ ವಿಮೆ,ಎಲ್ಲಾ ಆಭರಣ ಸಹ ಹಾಲ್ ಮಾರ್ಕ್ ಹೊಂದಿದ್ದು,28 ರೀತಿಯ ಪರೀಕ್ಷೆ ಮಾಡಿದ ಐ ಜಿ ಐ ಮತ್ತು ಜಿ.ಐ.ಏ ಪ್ರಾಮಾಣಿಕೃತ ವಜ್ರಾಭರಣಗಳು,ಮದುವೆ ಖರೀದಿಗಳಿಗಾಗಿ ಮುಂಗಡ 5% ರಿಂದ ಪಾವತಿಸುವ ಮೂಲಕ ಆಭರಣಗಳನ್ನು ಕಾಯ್ದಿರಿಸಿ ಮತ್ತು ಚಿನ್ನದ ದರದಲ್ಲಿ ಆಗುವ ಏರಿಳಿತದಿಂದ ಸಂರಕ್ಷಿಸ ಬಹುದು ಇದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವಿಶೇಷತೆಗಳಾಗಿವೆ,ಈ ಪ್ರದರ್ಶನದಲ್ಲಿ ಹೊಸದಾಗಿ ಅನಾವರಣಗೊಂಡ ‘ಎಲಾರ’ ಕಲೆಕ್ಷನ್,ಬ್ರಾಂಡೆಡ್ ವಾಚ್ ಗಳಾದ ರಾಡೋ,ಟಿಸ್ಸೋಟ್,ಸಿಕೊ,ಟೈಮಾಕ್ಸ್,ಫೋಝಿಲ್ ಗೆ ಶೇಕಡ 30 ರಷ್ಟು ಕಡಿತ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…