ಉಡುಪಿ ಜಿಲ್ಲೆಯ ಕಾಪು, ಕಾರ್ಕಳ, ಕಟಪಾಡಿ, ಉದ್ಯಾವರ ಅರ್ಹ ಫಲಾನುಭವಿ 66 ಕುಟುಂಬಕ್ಕೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಲಾಕ್ಡೌನ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಿಸಲಾಯಿತು, ಜಿಲ್ಲಾದ್ಯಂತ 3966 ವರೆಗೆ ಕಿಟ್ ಗಳನ್ನು ನೀಡಲಾಗಿದೆ.
ಕಾಪು ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರುಷೋತ್ತಮ ಮೂಳೂರು ಇವರ ಮನವಿ ಮೇರೆಗೆ ರಕ್ಷಣಾ ಪುರ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾದ ಉದಯ್ ಕಾಪು ಇವರಿಗೆ ಕಿಟ್ ಹಸ್ತಾಂತರಿಸಲಾಯಿತು.
ಕಟಪಾಡಿಯಲ್ಲಿ ರಾಷ್ಟ್ರೀಯ ಮೀನುಗಾರರ ಸಂಘಟನೆ ಇದರ ಪ್ರಧಾನ ಕಾರ್ಯದರ್ಶಿ ಜಯಶ್ರೀ ಕೋಟ್ಯಾನ್ ರವರ ಮನವಿ ಮೇರೆಗೆ,ಉದ್ಯವಾರದಲ್ಲಿ ಸತೀಶ್ ಉದ್ಯವಾರ ರವರ ಮನವಿ ಮೇರೆಗೆ, ಕಾರ್ಕಳದಲ್ಲಿ ಸ್ತ್ರೀ ಪಾತ್ರಧಾರಿ ಕಲಾವಿದರ ಪರವಾಗಿ ಮರ್ವಿನ್ ಶಿರ್ವ ರವರ ಮನವಿ ಮೇರೆಗೆ, ದಿನೇಶ್ ರಾವ್ ರವರ ಮನವಿ ಮೇರೆಗೆ ರೇಷನ್ ಕಿಟ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಮಲಬಾರ್ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ,ದಿನೇಶ್ ರಾವ್,
ತಸ್ಲಿಮ್,ಫಯಾಝ್ಉಪಸ್ಥಿತರಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…