ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು.
ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಸಮೀರ್ ಮಂಗಳ ಸೂತ್ರ ಫೆಸ್ಟಿವಲ್ ನ ಬಗ್ಗೆ ಗ್ರಾಹಕರಿಗೆ ಮಾಹಿತಿಯನ್ನು ನೀಡಿ ವಜ್ರಾಭರಣಗಳ ಮೇಲೆ ಶೇಕಡಾ.೩೦ರವರೆಗೆ ರಿಯಾಯಿತಿ, ಚಿನ್ನಾಭರಣ ಮೇಕಿಂಗ್ ಚಾರ್ಜ್ ಮೇಲೆ ಶೆ.೩೦ ರವರೆಗೆ ರಿಯಾಯಿತಿ ಪಡೆಯಬಹುದು ಇದರ ವಿಶೇಷ ಕೊಡುಗೆ. ಸೆಪ್ಟೆಂಬರ್ 26ರಿಂದ ಆರಂಭಗೊಂಡು ಅಕ್ಟೋಬರ್ 31 ರವರೆಗೆ ನಡೆಯಲಿದೆ ಎಂದು ತಿಳಿಸಿದರು.
ಮಂಗಳಸೂತ್ರ ಫೆಸ್ಟಿವಲ್ ಅನಾವರಣಗೊಳಿಸಿ ಉದ್ಘಾಟನಾ ಮಾತನಾಡಿದ ಡಾ.ವನಿತಾ ಗುರುದತ್ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಬೇಕಾದಂತಹ ಚಿನ್ನ ವಜ್ರಾಭರಣಗಳಿದೆ, ಗ್ರಾಹಕರಿಗೆ ಸೌಲಭ್ಯವನ್ನು ಉತ್ತಮವಾಗಿ ನೀಡುತ್ತಾರೆ. ವಿವಿಧ ಬಗೆಯ ಚಿನ್ನ, ವಜ್ರಾಭರಣಗಳು ಈ ಮಳಿಗೆಲ್ಲಿದ್ದು ಎಲ್ಲಾ ರೀತಿಯ ಗ್ರಾಹಕರಿಗೆ ಅನುಕೂಲಕ್ಕೆ ತಕ್ಕಂತೆ ಚಿನ್ನ, ವಜ್ರಾಭರಣ ನೋಡಬೇಕಿದ್ದರೆ ಇದೇ ಮಳಿಗೆಯಲ್ಲಿ ಲಭ್ಯವಿದೆ. ಸಾಧಕರನ್ನು ಗುರುತಿಸುವುದು, ಸಮಾಜಮುಖಿ ಕೆಲಸ ಇವರಲ್ಲಿದ್ದು ಇಂತಹ ಮಹತ್ತರವಾದ ಕಾರ್ಯಕ್ರಮ ಮಾಡುವುದು ಬಹಳ ವಿಶೇಷತೆ ಇಂತಹ ಕಾರ್ಯಕ್ರಮ ಇನ್ನು ಮುಂದೆ ಆಗಲಿ ಎಂದು ಶುಭ ಹಾರೈಸಿದರು.
ಗ್ರಾಹಕರಾದ ಪ್ರಶೀಲ ಮಾತನಾಡಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಹೊಸತನದ ಮೂಲಕ ವಜ್ರಾಭರಣಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಇವರ ವಿಶೇಷತೆ ಎಂದು ಹೇಳಿದರು.
ಶಾಖ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ,ಮಾರುಕಟ್ಟೆ ಮುಖ್ಯಸ್ಥರಾದ ತಂಝಿಮ್ ಶಿರ್ವ, ಡೈಮಂಡ್ ಮುಖ್ಯಸ್ಥರಾದ ಹರೀಶ್ ಎಂ ಜಿ, ಸಂದೀಪ್
ದಿವ್ಯಾ,ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಸಿಬ್ಬಂದಿ ವಿಘ್ನೇಶ್
ನಿರೂಪಿಸಿ, ನಿತ್ಯಾನಂದ ನಾಯಕ್,ವಂದಿಸಿದರು
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…