ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು.
ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಸಮೀರ್ ಮಂಗಳ ಸೂತ್ರ ಫೆಸ್ಟಿವಲ್ ನ ಬಗ್ಗೆ ಗ್ರಾಹಕರಿಗೆ ಮಾಹಿತಿಯನ್ನು ನೀಡಿ ವಜ್ರಾಭರಣಗಳ ಮೇಲೆ ಶೇಕಡಾ.೩೦ರವರೆಗೆ ರಿಯಾಯಿತಿ, ಚಿನ್ನಾಭರಣ ಮೇಕಿಂಗ್ ಚಾರ್ಜ್ ಮೇಲೆ ಶೆ.೩೦ ರವರೆಗೆ ರಿಯಾಯಿತಿ ಪಡೆಯಬಹುದು ಇದರ ವಿಶೇಷ ಕೊಡುಗೆ. ಸೆಪ್ಟೆಂಬರ್ 26ರಿಂದ ಆರಂಭಗೊಂಡು ಅಕ್ಟೋಬರ್ 31 ರವರೆಗೆ ನಡೆಯಲಿದೆ ಎಂದು ತಿಳಿಸಿದರು.
ಮಂಗಳಸೂತ್ರ ಫೆಸ್ಟಿವಲ್ ಅನಾವರಣಗೊಳಿಸಿ ಉದ್ಘಾಟನಾ ಮಾತನಾಡಿದ ಡಾ.ವನಿತಾ ಗುರುದತ್ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಬೇಕಾದಂತಹ ಚಿನ್ನ ವಜ್ರಾಭರಣಗಳಿದೆ, ಗ್ರಾಹಕರಿಗೆ ಸೌಲಭ್ಯವನ್ನು ಉತ್ತಮವಾಗಿ ನೀಡುತ್ತಾರೆ. ವಿವಿಧ ಬಗೆಯ ಚಿನ್ನ, ವಜ್ರಾಭರಣಗಳು ಈ ಮಳಿಗೆಲ್ಲಿದ್ದು ಎಲ್ಲಾ ರೀತಿಯ ಗ್ರಾಹಕರಿಗೆ ಅನುಕೂಲಕ್ಕೆ ತಕ್ಕಂತೆ ಚಿನ್ನ, ವಜ್ರಾಭರಣ ನೋಡಬೇಕಿದ್ದರೆ ಇದೇ ಮಳಿಗೆಯಲ್ಲಿ ಲಭ್ಯವಿದೆ. ಸಾಧಕರನ್ನು ಗುರುತಿಸುವುದು, ಸಮಾಜಮುಖಿ ಕೆಲಸ ಇವರಲ್ಲಿದ್ದು ಇಂತಹ ಮಹತ್ತರವಾದ ಕಾರ್ಯಕ್ರಮ ಮಾಡುವುದು ಬಹಳ ವಿಶೇಷತೆ ಇಂತಹ ಕಾರ್ಯಕ್ರಮ ಇನ್ನು ಮುಂದೆ ಆಗಲಿ ಎಂದು ಶುಭ ಹಾರೈಸಿದರು.
ಗ್ರಾಹಕರಾದ ಪ್ರಶೀಲ ಮಾತನಾಡಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಹೊಸತನದ ಮೂಲಕ ವಜ್ರಾಭರಣಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಇವರ ವಿಶೇಷತೆ ಎಂದು ಹೇಳಿದರು.
ಶಾಖ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ,ಮಾರುಕಟ್ಟೆ ಮುಖ್ಯಸ್ಥರಾದ ತಂಝಿಮ್ ಶಿರ್ವ, ಡೈಮಂಡ್ ಮುಖ್ಯಸ್ಥರಾದ ಹರೀಶ್ ಎಂ ಜಿ, ಸಂದೀಪ್
ದಿವ್ಯಾ,ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಸಿಬ್ಬಂದಿ ವಿಘ್ನೇಶ್
ನಿರೂಪಿಸಿ, ನಿತ್ಯಾನಂದ ನಾಯಕ್,ವಂದಿಸಿದರು
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…
ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…