Featured

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” – vishwanews24

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್”

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು.
ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಸಮೀರ್ ಮಂಗಳ ಸೂತ್ರ ಫೆಸ್ಟಿವಲ್ ನ ಬಗ್ಗೆ ಗ್ರಾಹಕರಿಗೆ ಮಾಹಿತಿಯನ್ನು ನೀಡಿ ವಜ್ರಾಭರಣಗಳ ಮೇಲೆ ಶೇಕಡಾ.೩೦ರವರೆಗೆ ರಿಯಾಯಿತಿ, ಚಿನ್ನಾಭರಣ ಮೇಕಿಂಗ್ ಚಾರ್ಜ್ ಮೇಲೆ ಶೆ.೩೦ ರವರೆಗೆ ರಿಯಾಯಿತಿ ಪಡೆಯಬಹುದು ಇದರ ವಿಶೇಷ ಕೊಡುಗೆ. ಸೆಪ್ಟೆಂಬರ್ 26ರಿಂದ ಆರಂಭಗೊಂಡು ಅಕ್ಟೋಬರ್ 31 ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಮಂಗಳಸೂತ್ರ ಫೆಸ್ಟಿವಲ್ ಅನಾವರಣಗೊಳಿಸಿ ಉದ್ಘಾಟನಾ ಮಾತನಾಡಿದ ಡಾ.ವನಿತಾ ಗುರುದತ್ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಬೇಕಾದಂತಹ ಚಿನ್ನ ವಜ್ರಾಭರಣಗಳಿದೆ, ಗ್ರಾಹಕರಿಗೆ ಸೌಲಭ್ಯವನ್ನು ಉತ್ತಮವಾಗಿ ನೀಡುತ್ತಾರೆ. ವಿವಿಧ ಬಗೆಯ ಚಿನ್ನ, ವಜ್ರಾಭರಣಗಳು ಈ ಮಳಿಗೆಲ್ಲಿದ್ದು ಎಲ್ಲಾ ರೀತಿಯ ಗ್ರಾಹಕರಿಗೆ ಅನುಕೂಲಕ್ಕೆ ತಕ್ಕಂತೆ ಚಿನ್ನ, ವಜ್ರಾಭರಣ ನೋಡಬೇಕಿದ್ದರೆ ಇದೇ ಮಳಿಗೆಯಲ್ಲಿ ಲಭ್ಯವಿದೆ. ಸಾಧಕರನ್ನು ಗುರುತಿಸುವುದು, ಸಮಾಜಮುಖಿ ಕೆಲಸ ಇವರಲ್ಲಿದ್ದು ಇಂತಹ ಮಹತ್ತರವಾದ ಕಾರ್ಯಕ್ರಮ ಮಾಡುವುದು ಬಹಳ ವಿಶೇಷತೆ ಇಂತಹ ಕಾರ್ಯಕ್ರಮ ಇನ್ನು ಮುಂದೆ ಆಗಲಿ ಎಂದು ಶುಭ ಹಾರೈಸಿದರು.

ಗ್ರಾಹಕರಾದ ಪ್ರಶೀಲ ಮಾತನಾಡಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಹೊಸತನದ ಮೂಲಕ ವಜ್ರಾಭರಣಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಇವರ ವಿಶೇಷತೆ ಎಂದು ಹೇಳಿದರು.

ಶಾಖ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ,ಮಾರುಕಟ್ಟೆ ಮುಖ್ಯಸ್ಥರಾದ ತಂಝಿಮ್ ಶಿರ್ವ, ಡೈಮಂಡ್ ಮುಖ್ಯಸ್ಥರಾದ ಹರೀಶ್ ಎಂ ಜಿ, ಸಂದೀಪ್
ದಿವ್ಯಾ,ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಸಿಬ್ಬಂದಿ ವಿಘ್ನೇಶ್
ನಿರೂಪಿಸಿ, ನಿತ್ಯಾನಂದ ನಾಯಕ್,ವಂದಿಸಿದರು

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

3 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

4 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

6 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

6 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

6 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

7 hours ago