Featured

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಮಹಿಳಾ ಸಾಧಕರಿಗೆ ಸನ್ಮಾನ – Vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ ಮಹಿಳಾ ಸಾಧಕರಿಗೆ ಸನ್ಮಾನ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಶುಕ್ರವಾರ ಉಡುಪಿ ಮಳಿಗೆಯಲ್ಲಿ ಜರಗಿತು.

ವಿವಿಧ ಕ್ಷೇತ್ರಗಳ ಸಾಧಕರಾದ ಡಾ.ವೀಣಾ ಕುಮಾರಿ(ವೈದ್ಯಕೀಯ), ಅಸ್ಮಾ ಬಾನು(ಕೃಷಿ), ಸಂಧ್ಯಾ ಉದಯ್(ಸಂಘಟಕಿ), ಯಶೋಧಾ ಕೇಶವ್ (ಮಾಧ್ಯಮ) ಅವರನ್ನು ಕುಂದಾಪುರ ವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಸನ್ಮಾನಿಸಿದರು.

ಬಳಿಕ ಮಾತನಾಡಿದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಮಹಿಳೆಯರಿಗೆ ತಮ್ಮಲ್ಲಿರುವ ಸಾಮರ್ಥ್ಯದ ಅರಿವು ಇರುವುದಿಲ್ಲ. ಅದಕ್ಕೆ ಪ್ರೋತ್ಸಾಹ ದೊರೆತರೆ ಮಹಿಳೆ ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಮುಖ್ಯ ಅತಿಥಿಗಳಾಗಿ ಹಾಸ್ಯ ಭಾಷಣಕಾರ್ತಿ ಸಂಧ್ಯಾ ಶೆಣೈ, ಕೈಮಗ್ಗ ಸೀರೆಯ ರೂಪದರ್ಶಿ ವಿದ್ಯಾ ಸರಸ್ವತಿ ಮಾತನಾಡಿದರು. ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಮಹನ್, ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಜಿಆರ್‌ಎಂ ರಾಘವೇಂದ್ರ ನಾಯಕ್, ಮಾರ್ಕೆಟಿಂಗ್ ಮೆನೇಜರ್ ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago