Featured

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ – Vishwanews24

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ – Vishwanews24

ಉಡುಪಿ : ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 4 ರಿಂದ ಡಿಸೆಂಬರ್ 12 ರವರೆಗೆ ನಡೆಯುತ್ತಿದೆ . ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ಶ್ರೀಮತಿ ವಿದ್ಯಾ ಸರಸ್ವತಿ,ಶ್ರೀಮತಿ ಶಾಂಭವಿ ಭಂಡಾರ್ಕರ್,ಶ್ರೀಮತಿ ಡಾ.ಚರಿಷ್ಮಾ ಶೆಟ್ಟಿ ಅನಾವರಣಗೊಳಿಸಲಿದ್ದಾರೆ.
‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ ಪ್ರಶಿ’ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,’ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ .
‘ ಎರ ‘ ಆನ್ಕಟ್  ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ, ‘ ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ .
ಈ ಸಂದರ್ಭದಲ್ಲಿ ಗ್ರಾಹಕರಿಗೆ  ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್ ,ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ  ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್‌ ವಾಚ್‌ಗಳಾದ ಟಿಸ್ಸೋಟ್,ರೇಡೋ,ಫಾಸಿಲ್,ಟೈಮಕ್ಸ್,ಸೀಕೋ,ಆಲ್ಬೋ ವಾಚ್ ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು ಎಂದು  ಪ್ರಕಟನೆಯಲ್ಲಿ ತಿಳಿಸಿದ್ದಾರೆ .
Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

14 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

16 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

16 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

17 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

17 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

17 hours ago