Featured

ಉಡುಪಿ : ಮಲಬಾರ್ ಗೋಲ್ಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಡೈಮಂಡ್ಸ್ ಶೋ ಉದ್ಘಾಟನೆ -Vishwanews24

ಉಡುಪಿ : ಮಲಬಾರ್ ಗೋಲ್ಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಡೈಮಂಡ್ಸ್ ಶೋ ಉದ್ಘಾಟನೆ -Vishwanews24

ಉಡುಪಿ :  ವಿಶ್ವದ ಪ್ರಮುಖ ಆಭರಣ ವ್ಯವಹಾರದಲ್ಲಿ ಒಂದಾದ ಮಲಬಾರ್ ಗೋಲ್ಡ್ & ಡೈಮಂಡ್ಸ್ ತಮ್ಮ ಉಡುಪಿ ಮಳಿಗೆಯಲ್ಲಿ *”ಡೈಮಂಡ್ಸ್ ಶೋ”* ಬ್ರಹತ್ ಪ್ರದರ್ಶನ ಮತ್ತು ಮಾರಾಟವನ್ನು ಶ್ರೀಮತಿ ಶೃತಿ ಜಿ ಶೆಣೈ,ಶ್ರೀಮತಿ ಪ್ರತಿಮಾ ಶೆಟ್ಟಿ,ಶ್ರೀಮತಿ ರೂಪಶ್ರೀ,ಮೇಘಶ್ರೀ,ವಿದ್ಯಾ ಸರಸ್ವತಿ ಪ್ರದರ್ಶನವನ್ನು ಉದ್ಘಾಟಿಸಿದರು,

ಈ ಪ್ರದರ್ಶನದಲ್ಲಿ ಡೈಮಂಡ್ಸ್ ಜ್ಯುವೆಲ್ಲರಿಯ ಬ್ರೈಡಲ್ ಕಲೆಕ್ಷನ್, ಸಾಲಿಟರ್ ಕಲೆಕ್ಷನ್ , ದೈನಂದಿನ ಸಂಗ್ರಹಗಳು, ಸೆರೆಬ್ರೇಶನ್ ನೆಕ್ಲೇಸ್ಗಳು, ಪುರುಷರ ಆಭರಣಗಳು ಮತ್ತು ಪ್ಲ್ಯಾಟಿನಮ್ ಜ್ಯುವೆಲ್ಲರಿಗಳು ಏಪ್ರಿಲ್ 09-17 ತನಕ ಉಡುಪಿ ಮಳಿಗೆಯಲ್ಲಿ ವಿಲಕ್ಷಣ ಸಂಗ್ರಹವನ್ನು ಒದಗಿಸುತ್ತದೆ ಹಾಗೂ ಎಲ್ಲಾ ಮೈನ್ ಡೈಮಂಡ್ಸ್ ಜ್ಯುವೆಲ್ಲರಿಗಳನ್ನು ಖರೀದಿಸುವ ವಿಶೇಷ ಆಕರ್ಷಣೆಯಾಗಿ ಪ್ರದರ್ಶನದ ಸಮಯದಲ್ಲಿ ವಜ್ರದ ಮೌಲ್ಯದ ಮೇಲೆ ವಿಶೇಷ ರಿಯಾಯಿತಿಯ ಜೊತೆಗೆ ಎಲ್ಲಾ ಮೈನ್ ಡೈಮಂಡ್ಸ್ ಜ್ಯುವೆಲ್ಲರಿಗಳು 28 ಕ್ವಾಲಿಟಿ ಐಜಿಐ ಪ್ರಮಾಣೀಕರಣವನ್ನು ಹೊಂದಿದ್ದು, ಮೌಲ್ಯವರ್ಧಿತ ಸೇವೆಗಳಾದ ಬೈಬ್ಯಾಕ್ ಗ್ಯಾರಂಟಿ ಮತ್ತು ಆಜೀವ ಉಚಿತ ನಿರ್ವಹಣೆ ಮತ್ತು ಒಂದು ವರ್ಷದ ಉಚಿತ ವಿಮೆಯನ್ನು ಹೊಂದಿರುತ್ತದೆ ಎಂದು ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ತಿಳಿಸಿದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರಾಂಡ್‌ಗಳಲ್ಲಿ ಒಂದಾಗಿದೆ, ಇದು ಮಲಬಾರ್ ಗ್ರೂಪ್‌ನ ಪ್ರಮುಖ ಕಂಪನಿಯಾಗಿದೆ, ಇದು ಭಾರತದ ವೇಗವಾಗಿ ಬೆಳೆಯುತ್ತಿರುವ ವ್ಯಾಪಾರ ಸಂಘಟನೆಯಾಗಿದೆ. ಆರೋಗ್ಯ, ಶಿಕ್ಷಣ ಮತ್ತು ಬಡವರಿಗೆ ವಸತಿ, ಮಹಿಳಾ ಸಬಲೀಕರಣ ಮತ್ತು ಪರಿಸರ ಸಂರಕ್ಷಣಾ ಉಪಕ್ರಮಗಳಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಚಟುವಟಿಕೆಗಳಿಗಾಗಿ ಈ ಗುಂಪು ತನ್ನ ವಾರ್ಷಿಕ ಲಾಭದ ಒಂದು ವಿಶಿಷ್ಟ ಪಾಲನ್ನು ಮೀಸಲಿಟ್ಟಿದೆ. ಮಲಬಾರ್ ಗೋಲ್ಡ್ & ಡೈಮಂಡ್ಸ್ ಚಿಲ್ಲರೆ ಚಿನ್ನದ ಉದ್ಯಮದಲ್ಲಿ ಭಾರತ, ಸಿಂಗಾಪುರ ಮತ್ತು ಜಿಸಿಸಿಗಳಲ್ಲಿ 270 ಕ್ಕೂ ಅಧಿಕ ಶೋ ರೂಂಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ,ಪುರಂದರ ತಿಂಗಲಾಯ,ರಾಘವೇಂದ್ರ ನಾಯಕ್,ಹರೀಶ್ ಎಂ.ಜಿ,ತಂಝೀಮ್ ಶಿರ್ವ ಹಾಗೂ ಗ್ರಾಹಕರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿಗ್ನೇಶ್ ನಿರೂಪಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago