Featured

ಉಡುಪಿ : ಮಲಬಾರ್ ಗೋಲ್ಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಡೈಮಂಡ್ಸ್ ಶೋ ಉದ್ಘಾಟನೆ -Vishwanews24

ಉಡುಪಿ : ಮಲಬಾರ್ ಗೋಲ್ಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಡೈಮಂಡ್ಸ್ ಶೋ ಉದ್ಘಾಟನೆ -Vishwanews24

ಉಡುಪಿ :  ವಿಶ್ವದ ಪ್ರಮುಖ ಆಭರಣ ವ್ಯವಹಾರದಲ್ಲಿ ಒಂದಾದ ಮಲಬಾರ್ ಗೋಲ್ಡ್ & ಡೈಮಂಡ್ಸ್ ತಮ್ಮ ಉಡುಪಿ ಮಳಿಗೆಯಲ್ಲಿ *”ಡೈಮಂಡ್ಸ್ ಶೋ”* ಬ್ರಹತ್ ಪ್ರದರ್ಶನ ಮತ್ತು ಮಾರಾಟವನ್ನು ಶ್ರೀಮತಿ ಶೃತಿ ಜಿ ಶೆಣೈ,ಶ್ರೀಮತಿ ಪ್ರತಿಮಾ ಶೆಟ್ಟಿ,ಶ್ರೀಮತಿ ರೂಪಶ್ರೀ,ಮೇಘಶ್ರೀ,ವಿದ್ಯಾ ಸರಸ್ವತಿ ಪ್ರದರ್ಶನವನ್ನು ಉದ್ಘಾಟಿಸಿದರು,

ಈ ಪ್ರದರ್ಶನದಲ್ಲಿ ಡೈಮಂಡ್ಸ್ ಜ್ಯುವೆಲ್ಲರಿಯ ಬ್ರೈಡಲ್ ಕಲೆಕ್ಷನ್, ಸಾಲಿಟರ್ ಕಲೆಕ್ಷನ್ , ದೈನಂದಿನ ಸಂಗ್ರಹಗಳು, ಸೆರೆಬ್ರೇಶನ್ ನೆಕ್ಲೇಸ್ಗಳು, ಪುರುಷರ ಆಭರಣಗಳು ಮತ್ತು ಪ್ಲ್ಯಾಟಿನಮ್ ಜ್ಯುವೆಲ್ಲರಿಗಳು ಏಪ್ರಿಲ್ 09-17 ತನಕ ಉಡುಪಿ ಮಳಿಗೆಯಲ್ಲಿ ವಿಲಕ್ಷಣ ಸಂಗ್ರಹವನ್ನು ಒದಗಿಸುತ್ತದೆ ಹಾಗೂ ಎಲ್ಲಾ ಮೈನ್ ಡೈಮಂಡ್ಸ್ ಜ್ಯುವೆಲ್ಲರಿಗಳನ್ನು ಖರೀದಿಸುವ ವಿಶೇಷ ಆಕರ್ಷಣೆಯಾಗಿ ಪ್ರದರ್ಶನದ ಸಮಯದಲ್ಲಿ ವಜ್ರದ ಮೌಲ್ಯದ ಮೇಲೆ ವಿಶೇಷ ರಿಯಾಯಿತಿಯ ಜೊತೆಗೆ ಎಲ್ಲಾ ಮೈನ್ ಡೈಮಂಡ್ಸ್ ಜ್ಯುವೆಲ್ಲರಿಗಳು 28 ಕ್ವಾಲಿಟಿ ಐಜಿಐ ಪ್ರಮಾಣೀಕರಣವನ್ನು ಹೊಂದಿದ್ದು, ಮೌಲ್ಯವರ್ಧಿತ ಸೇವೆಗಳಾದ ಬೈಬ್ಯಾಕ್ ಗ್ಯಾರಂಟಿ ಮತ್ತು ಆಜೀವ ಉಚಿತ ನಿರ್ವಹಣೆ ಮತ್ತು ಒಂದು ವರ್ಷದ ಉಚಿತ ವಿಮೆಯನ್ನು ಹೊಂದಿರುತ್ತದೆ ಎಂದು ಮಲಬಾರ್ ಗೋಲ್ಡ್ & ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ತಿಳಿಸಿದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ ಅತ್ಯಂತ ವಿಶ್ವಾಸಾರ್ಹ ಆಭರಣ ಬ್ರಾಂಡ್‌ಗಳಲ್ಲಿ ಒಂದಾಗಿದೆ, ಇದು ಮಲಬಾರ್ ಗ್ರೂಪ್‌ನ ಪ್ರಮುಖ ಕಂಪನಿಯಾಗಿದೆ, ಇದು ಭಾರತದ ವೇಗವಾಗಿ ಬೆಳೆಯುತ್ತಿರುವ ವ್ಯಾಪಾರ ಸಂಘಟನೆಯಾಗಿದೆ. ಆರೋಗ್ಯ, ಶಿಕ್ಷಣ ಮತ್ತು ಬಡವರಿಗೆ ವಸತಿ, ಮಹಿಳಾ ಸಬಲೀಕರಣ ಮತ್ತು ಪರಿಸರ ಸಂರಕ್ಷಣಾ ಉಪಕ್ರಮಗಳಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಚಟುವಟಿಕೆಗಳಿಗಾಗಿ ಈ ಗುಂಪು ತನ್ನ ವಾರ್ಷಿಕ ಲಾಭದ ಒಂದು ವಿಶಿಷ್ಟ ಪಾಲನ್ನು ಮೀಸಲಿಟ್ಟಿದೆ. ಮಲಬಾರ್ ಗೋಲ್ಡ್ & ಡೈಮಂಡ್ಸ್ ಚಿಲ್ಲರೆ ಚಿನ್ನದ ಉದ್ಯಮದಲ್ಲಿ ಭಾರತ, ಸಿಂಗಾಪುರ ಮತ್ತು ಜಿಸಿಸಿಗಳಲ್ಲಿ 270 ಕ್ಕೂ ಅಧಿಕ ಶೋ ರೂಂಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ,ಪುರಂದರ ತಿಂಗಲಾಯ,ರಾಘವೇಂದ್ರ ನಾಯಕ್,ಹರೀಶ್ ಎಂ.ಜಿ,ತಂಝೀಮ್ ಶಿರ್ವ ಹಾಗೂ ಗ್ರಾಹಕರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿಗ್ನೇಶ್ ನಿರೂಪಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago