Featured

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – Vishwanews24

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ನಮಿತಾ ಸತೀಶ್ಚಂದ್ರ,ಕುಮಾರಿ ವರ್ಷ ಶೆಟ್ಟಿ ಹಾಗೂ ಕುಮಾರಿ ಮೇಘ ಕಿಣಿ ನೆರವೇರಿಸಿದರು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ,ವಿದ್ಯಾ ಸರಸ್ವತಿ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.
  ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ .
ಕಾರ್ಯಕ್ರಮವನ್ನು ವಿಘ್ನೆಶ್ ನಿರೂಪಿಸಿ ವಂದಿಸಿದರು.
Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

17 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago