Featured

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – Vishwanews24

ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ

ಉಡುಪಿ : ವಿಶ್ವದ ಅತಿದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಜುಲೈ 22 ರಿಂದ 31 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಶ್ರೀಮತಿ ನಮಿತಾ ಸತೀಶ್ಚಂದ್ರ,ಕುಮಾರಿ ವರ್ಷ ಶೆಟ್ಟಿ ಹಾಗೂ ಕುಮಾರಿ ಮೇಘ ಕಿಣಿ ನೆರವೇರಿಸಿದರು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ,ವಿದ್ಯಾ ಸರಸ್ವತಿ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.
  ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ .
ಕಾರ್ಯಕ್ರಮವನ್ನು ವಿಘ್ನೆಶ್ ನಿರೂಪಿಸಿ ವಂದಿಸಿದರು.
Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago