ಉಡುಪಿ :ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಲೈಟ್ ವೈಟ್ ಡೈಮಂಡ್ಸ್ ಉತ್ಸವವನ್ನು ಅನಾವರಣಗೊಳಿಸಲಾಯಿತು. ಆಗಸ್ಟ್ 10 ರಿಂದ 21 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿನ್ನ ಮತ್ತು ವಜ್ರಾಭರಣಗಳು ಹಾಗೂ ಇತರೆ ಉತ್ಪನ್ನಗಳ ಸಂಗ್ರಹ ಹೊಂದಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಶ್ರೀಮತಿ ಸುರಯ್ಯ ಅಂಜುಮ್ ಮಾತನಾಡಿ ಲೈಟ್ ವೇಟ್ ಡೈಮಂಡ್ಸ್ ನಲ್ಲಿ ಅತುತ್ತಮ ಸಂಗ್ರಹದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು,
ಶ್ರೀಮತಿ ನವ್ಯ ಸಂದೀಫ್ ಪ್ರಭು ಮಾತನಾಡಿ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಹಾಗೂ ಶ್ರೀಮತಿ ವಿಲ್ಮಾ ಏರೋಲ್ ರವರು ಚಿನ್ನದ ಗುಣಮಟ್ಟ,ದರ,ವಿವಿಧತೆ,ನಂಬಿಕೆಯ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು.
ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.
ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆ ಹಾಗೂ ಹೊಸದಾಗಿ ಅನಾವರಗೊಂಡ ವರ್ಝ ಸಂಗ್ರಹ ಹೊಂದಿದೆ.
ಕಾರ್ಯಕ್ರಮವನ್ನು ದೀಪಿಕಾ ಭಟ್ ಸ್ವಾಗತಿಸಿ ವಿಘ್ನೇಶ್ ವಂದಿಸಿದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…