Featured

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ – vishwanews24

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ

ಉಡುಪಿ: ನಗರದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂಬರ್ 20ರಿಂದ 28ರ ವರೆಗೆ ನಡೆಯಲಿದೆ .

ಈ ಸಂದರ್ಭದಲ್ಲಿ ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಬಿಂದು ತಂಗಪ್ಪನ್,ಸ್ವಾತಿ ಮಿಥುನ್,ವಿದ್ಯಾಸರಸ್ವತಿ ಹಾಗೂ ಚರಿಷ್ಮಾ ಶೆಟ್ಟಿ ಇವರು ಆಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬಿಂದು ತಂಗಪ್ಪನ್ ಇವರು ಆಭರಣದ ಗುಣಮಟ್ಟ ಮತ್ತು ವೈಶಿಷ್ಟ್ಯವನ್ನು ಪ್ರಶಂಶಿಸಿದರು.

ಬಳಿಕ ಮಾತನಾಡಿದ ಸ್ವಾತಿ ಮಿಥುನ್ ಇವರು ಗ್ರಾಹಕರ ಸೇವೆ ಮತ್ತು ಚಿನ್ನದ ಲೈಟ್ ವೈಟ್ ಆಭರಣ ಗಳ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು, ಚರಿಷ್ಮ ಶೆಟ್ಟಿ ಇವರು ಅಂಟಿಕ್ ಡಿಸೈನ್ ಮತ್ತು ಡೈಮಂಡ್ ನ ಸಂಗ್ರಹದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು, ವಿದ್ಯಾ ಸರಸ್ವತಿ ಇವರು ಮಲಬಾರ್ ಸಾಮಾಜಿಕ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ರೂಪದರ್ಶಿಗಳಾದ ಶ್ರಾವ್ಯ ಪ್ರವೀಣ, ವೈಷ್ಣವಿ ಶೆಟ್ಟಿ ಪೂರ್ವಿಕ ಶೆಟ್ಟಿ. ರಾಂಪ್ ವಾಕ್ ಮಾಡುವ ಮೂಲಕ ಆಭರಣ ಪ್ರದರ್ಶಿಸಿದರು.

ಸಂದೀಪ್ ಸಫಲ್ಯ ಡೈಮಂಡ್ಸ್ ಪ್ರಿಶಿಯಾ ಮತ್ತು ಆಂಟಿಕ್ ಡಿಸೈನ್ ನಲ್ಲಿರುವ ಕರ ಕುಶಲತೆ ಬಗ್ಗೆ ವಿವರಿಸಿದರು ಹಾಗೂ ಚಿನ್ನ,ರತ್ನ , ವಜ್ರಭರಣಗಳ ಮೇಲೆ ಶೇ. 30 ರವರಗೆ ಕಡಿತಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ ,ದಿವ್ಯ,ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago