Featured

ಉಡುಪಿ : ಮಲಬಾರ್ ಗೋಲ್ಡ್ ವತಿಯಿಂದ ‘ತನ್ವಿಕಾ’ ನೂತನ ಆಭರಣ ಸಂಗ್ರಹ ಅನಾವರಣ – vishwanews24

ಉಡುಪಿ : ಮಲಬಾರ್ ಗೋಲ್ಡ್ ವತಿಯಿಂದ ‘ತನ್ವಿಕಾ’ ನೂತನಆಭರಣ ಸಂಗ್ರಹ ಅನಾವರಣ*

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ‘ಡಿವೈನ್’ ಎಂಬ ವಿಶೇಷ ಬ್ರಾಂಡಿನಡಿ ಹೊರತರಲಾದ ‘ತನ್ವಿಕಾ’ ನೂತನ ಆಭರಣ ಸಂಗ್ರಹವನ್ನು ಸೋಮವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು.

ಈ ಹೊಸ ಸಂಗ್ರಹವನ್ನು ಆರ್ಕಿಟೆಕ್ಟರ್ ಎ.ಆರ್.ಚಿನ್ಮಯಿ ಹಾಗೂ ರೂಪದರ್ಶಿ ಶುಭ ಪ್ರಶಾಂತ್ ಅನಾವರಣಗೊಳಿಸಿ ಶುಭ ಹಾರೈಸಿದರು. ಇವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತನ್ವಿಕಾ ಆಭರಣದ ಕುರಿತು ಮಾತನಾಡಿದ ಸಿಬ್ಬಂದಿ ನಿತ್ಯಾನಂದ, ದೈವಿಕಥೆಯಿಂದ ಕೂಡಿದ ಈ ನೂತನ ಸಂಗ್ರಹವು ದೈವತ್ತವನ್ನು ಸಾರುವ ಆಭರಣವಾಗಿದೆ. ಇದರಲ್ಲಿ ಸಾಂಪ್ರದಾಯಿಕವಾಗಿ ಹಾಗೂ ಅದೃಷ್ಟ ತರುವ ಲಕ್ಷ್ಮೀ ದೇವತೆಯನ್ನು ಅಳವಡಿಸಲಾಗಿದೆ. ಚಂದರಸಿ ಮತ್ತು ಪಿಲಿಗ್ರಿ ಕುಶಲತೆ ಇದೆ. ಇದೊಂದು ಅದ್ಭುತವಾದ ಸಂಗ್ರಹ

ಪ್ರತಿಯೊಂದು ಆಭರಣವು ‘ಕರಕುಶಲತೆಯನ್ನು ದೇವಾಲಯದ ವಾಸ್ತುಶಿಲ್ಪ-ಪ್ರೇರಿತ ವಿನ್ಯಾಸಗಳೊಂದಿಗೆ ಸುಂದರವಾಗಿ ವಿಲೀನಗೊಳಿಸುತ್ತದೆ,’ ಸಂಪ್ರದಾಯ ಮತ್ತು ಭಕ್ತಿಯನ್ನು ಸಂಕೇತಿಸುತ್ತದೆ ಆಗಿದೆ ಎಂದರು.

ತನ್ವಿಕಾ ಆಭರಣಗಳು ಎಲ್ಲ ವಯೋಮಾನದವರಿಗೆ ತಕ್ಕಂತೆ ಹಬ್ಬಗಳು, ಮದುವೆ ಇತರ ಸಮಾರಂಭಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ನೆಕ್ಲೇಸ್, ಓಲೆಗಳು, ಬಳೆಗಳು ಮತ್ತು ಉಂಗುರಗಳ ಸಾಕಷ್ಟು ಸಂಗ್ರಹ ಗಳು ಲಭ್ಯ ಇದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ,ಸಂದೀಪ್ ಸಪಾಳ್ಯ ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago