ಉಡುಪಿ: ಮಲ್ಪೆಯಲ್ಲಿ ಅಪರೂಪದ ಏಡಿ ಪತ್ತೆ -Vishwanews24

ಉಡುಪಿ: ಆಫ್ರಿಕಾ, ಹವಾಯಿ ದ್ವೀಪ ಹಾಗೂ ಗ್ರೇಟ್‌ ಬ್ಯಾರಿಯಲ್‌ ರೀಫ್‌ಗಳಲ್ಲಿ ಹೆಚ್ಚಾಗಿ ಕಂಡುಬರುವ ರೆನಿನಾ ಪ್ರಬೇಧದ ಏಡಿ ಕರಾವಳಿಯಲ್ಲಿ ಅಪರೂಪಕ್ಕೆ ಕಾಣಿಸಿಕೊಂಡಿದೆ.

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಬಲೆಗೆ ಈ ಅಪರೂಪದ ರೆನಿನಾ ಪ್ರಬೇಧದ ಏಡಿ ಬಿದ್ದಿದೆ.

ಕಾರವಾರದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಡಲ ಜೀವಶಾಸ್ತ್ರದ ಪ್ರಾಧ್ಯಾಪಕ ಡಾ.ಶಿವಕುಮಾರ್‌ ಹರಗಿ ಈ ಬಗ್ಗೆ ಮಾತನಾಡಿ, ನೋಡಲು ರಂಗುರಂಗಾಗಿ ಕಾಣುವ ರೆನಿನಾ 2006ರಲ್ಲಿ ಪಂಬನ್ ಕಡಲತೀರದಲ್ಲಿ ಏಡಿ ದೊರಕಿದ ಮಾಹಿತಿ ಇದೆ ಎಂದು ತಿಳಿಸಿದರು.

ಸ್ಪ್ಯಾನರ್ ಕ್ರಾಬ್ ಎಂದು ಕರೆಯಲಾಗುವ ಏಡಿಯು ಕಪ್ಪೆಯ ಆಕೃತಿ ಹೊಂದಿರುವುದು ವಿಶೇಷ. ಹೆಚ್ಚಾಗಿ ರಾತ್ರಿ ವೇಳೆ ಎಚ್ಚರವಿದ್ದು, ಶೆಟ್ಲಿ, ಕಪ್ಪೆಚಿಪ್ಪು, ಸ್ಟಾರ್‌ಫಿಶ್ ಸೇರಿದಂತೆ ಇತರೆ ಜಾತಿಗಳ ಮೀನುಗಳನ್ನು ತಿನ್ನುತ್ತದೆ. ಬೆಳಗ್ಗಿನ ಹೊತ್ತು ಸಮುದ್ರದ ಮರಳಿನಾಳದಲ್ಲಿ ಜೀವಿಸುತ್ತದೆ. 7 ರಿಂದ 9 ವರ್ಷಗಳವರೆಗೆ ಜೀವಿತಾವಧಿಯಲ್ಲಿ 400 ರಿಂದ 900 ಗ್ರಾಂ ತೂಗುತ್ತದೆ. ರುಚಿಕರ ಎಂಬ ಕಾರಣಕ್ಕೆ ಆಸ್ಟ್ರೇಲಿಯಾದ ಮಾರುಕಟ್ಟೆಯಲ್ಲಿ ರೆನಿನಾಗೆ ಭಾರಿ ಬೇಡಿಕೆ ಇದೆ ಎಂದಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago