ಉಡುಪಿ, : ಮಲ್ಪೆಯ ತೊಟ್ಟಂ ನಲ್ಲಿ ಕಂಟೈನರ್ ನಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕ ಕಾರ್ಮಿಕರಿಬ್ಬರ ಮೇಲೆ ಬಿದ್ದು ಒರಿಸ್ಸಾದ ಇಬ್ಬರು ದಾರುಣವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ SDTU ಉಡುಪಿ ಜಿಲ್ಲೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತಿದೆ..
ಕುಟುಂಬದ ಜೀವನ ನಿರ್ವಹಣೆಗಾಗಿ ಜವಾಬ್ದಾರಿಯನ್ನು ಹೊತ್ತು ಹೊರರಾಜ್ಯದಿಂದ ಕೆಲಸವನ್ನು ಹರಸಿ ಬರುವ ಕಾರ್ಮಿಕರು ಸೂಕ್ತ ಸುರಕ್ಷಾ ಕ್ರಮ ಇಲ್ಲದೆ ವಿವಿಧ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುಡಿಸುವವರು ಅನುಕೂಲಕ್ಕೆ ತಕ್ಕ ಹೊರರಾಜ್ಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಕ್ರಮ ವಹಿಸದೆ ಕಾರ್ಮಿಕರನ್ನು ವಿವಿಧ ರೀತಿಯಲ್ಲಿ ಬಳಸುತ್ತಿರುವ ಕಾರಣದಿಂದ ಸಾವು ನೋವುಗಳು ಸಂಭವಿಸುವ ಘಟನೆಗಳು ನಡೆಯುತ್ತಿದೆ. ಕಾರ್ಮಿಕರ ಶ್ರಮವನ್ನು ನಮ್ಮ ಅನುಕೂಲಕ್ಕೆ ತಕ್ಕ ಬಳಸುವಾಗ ಅವರ ಕ್ಷೇಮಭಿವೃದ್ಧಿ ಮತ್ತು ಸುರಕ್ಷತೆಯನ್ನು ಖಾತ್ರಿ ಪಡಿಸುವೂದಕ್ಕಾಗಿ ಅಧಿಕೃತರು ವಿಶೇಷ ಕ್ರಮ ವಹಿಸಬೇಕು ಮಾತ್ರವಲ್ಲ ದುಡಿಮೆಗಾಗಿ ಹೊರ ರಾಜ್ಯದಿಂದ ಬರುವ ಹೊರರಾಜ್ಯಕ್ಕೆ ತೆರಳುವ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರಕಾರ ವಿಶೇಷ ಕ್ರಮವಹಿಸಲು ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಉಚ್ಚಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ..
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…