Featured

ಉಡುಪಿ: ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರಿಂದ ಹಲ್ಲೆ -Vishwanews24

ಉಡುಪಿ : ಉಡುಪಿಯಿಂದ ಕಸುಬಿಗೆ ತೆರಳಿದ ಮೀನುಗಾರರಿಗೆ ಮಹಾರಾಷ್ಟ್ರದ ಕಡಲ್ಗಳ್ಳರು ಮಾರಣಾಂತಿಕ ಹಲ್ಲೆ ಮಾಡಿ, ಮೀನು ದೋಚಿ ಅಟ್ಟಹಾಸ ಮೆರೆದಿದ್ದಾರೆ.

ಮಲ್ಪೆಯಿಂದ ತೆರಳಿ ಮಹಾರಾಷ್ಟ್ರದ ಮಾಲ್ವಾನ್ ಕಡಲ ತೀರದಲ್ಲಿ 7 ಮೀನುಗಾರರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಉಡುಪಿಯ ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರು ಹಲ್ಲೆ ಮಾಡಿದ್ದಾರೆ. ಬೋಟ್ ಮೂಲಕ 200 ಮೀನುಗಾರರು ಮಲ್ಪೆಯ ಆಳಸಮುದ್ರದ ಬೋಟನ್ನು ಸುತ್ತುವರಿದು 7 ಮೀನುಗಾರರಿಗೆ ಮನಬಂದಂತೆ ಥಳಿಸಿದ್ದಾರೆ.

ಕರಾವಳಿ ಮೀನುಗಾರರು ಮೀನುಗಾರಿಕೆಗೆ ಗೋವಾ, ಮಹಾರಾಷ್ಟ್ರದ ಕಡೆ ತೆರಳುತ್ತಾರೆ. ಹೀಗೆ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 4 ಆಳಸಮುದ್ರ ಬೋಟನ್ನು ಅಡ್ಡಗಟ್ಟಿದ ಕಡಲ್ಗಳ್ಳರು ಲೂಟಿ ಮಾಡಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯ ಮೀನು, ಟಬ್, ಬಲೆಗಳು, ಜಿಪಿಎಸ್ ಮತ್ತಿತರ ಮಷೀನ್‍ಗಳನ್ನು ದೋಚಿದ್ದಾರೆ.

ರಾಜ್ಯದ ಮೀನುಗಾರರ ಮೇಲೆ ಕಳೆದ ಹಲವಾರು ತಿಂಗಳಿಂದ ಮಹಾರಾಷ್ಟ್ರ ಮೀನುಗಾರರು ದೌರ್ಜನ್ಯ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago