Featured

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಪುನರಾರಂಭ – ಉದ್ಘಾಟಿಸಿದ ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಉದ್ಘಾಟಿಸಿದ ಶಾಸಕ ರಘುಪತಿ ಭಟ್

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಭಾನುವಾರ ಡಿ.25ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇರಳ ಬಿಟ್ಟರೆ ಇಡೀ ದೇಶದಲ್ಲಿ ಮಲ್ಪೆ ಬೀಚ್‌ನಲ್ಲಿ ಮಾತ್ರ ನಿರ್ಮಾಣಗೊಂಡಿರುವ ಸೇತುವೆ ಇದಾಗಿದ್ದು ಪ್ರವಾಸಿಗರು ಇನ್ನಷ್ಟು ಖುಷಿ ಪಡಬಹುದು ಎಂದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಎಸ್‌ಪಿ ಅಕ್ಷಯ್‌ ಹಾಕೆ ಮುಖ್ಯ ಅತಿಥಿಗಳಾಗಿದ್ದು, ಕಳೆದ ಮೇ ತಿಂಗಳ ಮಧ್ಯೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರವಾಸಿಗರ ಆಕರ್ಷಣೆಗೆ ತೇಲು ಸೇತುವೆಯನ್ನು ಆರಂಭಿಸಲಾಗಿತ್ತು. ಕೆಲವೊಂದು ತಾಂತ್ರಿಕ ಕಾರಣದಿಂದ ಕೆಲವೇ ದಿನಗಳಲ್ಲಿ ಅದು ಸ್ಥಗಿತಗೊಂಡಿತ್ತು.

ಇನ್ನು ಕೇರಳ ಮತ್ತು ರಾಜ್ಯದ ತಜ್ಞರ ತಂಡ ಪರಿಶೀಲನೆಗೆ ಆಗಮಿಸಿದ್ದು, ತೇಲುವ ಸೇತುವೆಯ ಸಾಮರ್ಥ್ಯ ಕಾರ್ಯಕ್ಷಮತೆಯನ್ನು ಪರೀಕ್ಷೆಗೆ ಒಳಪಡಿಸಿ ದೃಢೀಕರಿಸಿದೆ. ವೈಜ್ಞಾನಿಕ ವಾಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ಸೇತುವೆಯ ಬ್ಲಾಕ್‌ಗಳು ಮಾಂಡೌಸ್‌ ಚಂಡಮಾರುತಕ್ಕೂ ಹಾನಿಯಾಗಿಲ್ಲ. ಹೆಚ್ಚು ದೃಢವಾದ ಜೋಡಣೆಯಿಂದ ಗಟ್ಟಿಯಾಗಿದೆ. ವರದಿ ಆಧಾರದಲ್ಲಿ ಜಿಲ್ಲಾಡಳಿತವು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಆರಂಭಗೊಂಡಿದೆ.

ಸಂಸ್ಥೆಯ ಪಾಲುದಾರರಾದ ಶೇಖರ್‌ ಪುತ್ರನ್‌, ಧನಂಜಯ ಕಾಂಚನ್‌, ಸುದೇಶ್‌ ಶೆಟ್ಟಿ ಮೊದ ಲಾದವರು ಪಾಲ್ಗೊಂಡಿದ್ದರು.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

34 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

56 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 hours ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

2 hours ago