Featured

ಉಡುಪಿ : ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ದ ಅಪರೂಪದ  ಹೆಲಿಕಾಪ್ಟರ್ ಮೀನು ; ಕೇರಳದಲ್ಲಿ ಇದಕ್ಕೆ ಭಾರೀ ಬೇಡಿಕೆ  – VIshwanews24

ಉಡುಪಿ: ಅರಬ್ಬೀ ಸಮುದ್ರದಿಂದ ಭಾರೀ ಗಾತ್ರದ ಹೆಲಿಕಾಪ್ಟರ್ ಫಿಶ್‍ನನ್ನು ಬಲೆಹಾಕಿ ಹಿಡಿಯಲಾಗಿದೆ. ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಹೆಲಿಕಾಪ್ಟರ್ ಮೀನಿನ ಗಾತ್ರ ಆಕಾರ ನೋಡಿದರೆ ಆಶ್ಚರ್ಯಗೊಳ್ಳುತ್ತಾರೆ.

ಉಡುಪಿಯ ಮಲ್ಪೆ ಬಂದರಿನಲ್ಲಿ ಭಾರೀ ಗಾತ್ರ ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆಯಿರುವ ಬಲು ಅಪರೂಪದ ಮೀನು ಸಿಕ್ಕಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರೀ ಗಾತ್ರದ ಈ ಮೀನು ಬಿದ್ದಿದೆ.

ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ – Vishwanews24

ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಮೀನು 84 ಕಿಲೋ ತೂಗುತ್ತಿತ್ತು. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್ ನ ಮಾಂಸ ಇಷ್ಟ ಇಲ್ಲ. ಇಲ್ಲಿನವರಿಗೆ ಅದರ ರುಚಿ ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್ ನ ಮಾಂಸವನ್ನು ಖರೀದಿ ಮಾಡುತ್ತಾರೆ. ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮಿನನ್ನು ರವಾನೆ ಮಾಡಲಾಯಿತು.

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

5 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

5 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

7 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

7 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

8 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

9 hours ago